Design a site like this with WordPress.com
Get started

ಕರಾಟೆ ಕಲೆ ಮಾನಸಿಕ, ದೈಹಿಕ ಕ್ಷಮತೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್

ಯಾವುದೇ ಸಂಘ ಸಂಸ್ಥೆಗಳ ಸದಸ್ಯರಲ್ಲಿ ನಮ್ಮದು ಎಂಬ ಅಭಿಮಾನ ಬೆಳೆದಾಗ ಆ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯವಾಗುವುದು. ಕರಾಟೆ ಕಲೆ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವ ಜೊತೆಗೆ ಆತ್ಮವಿಶ್ವಾಸವನ್ನು ಸದೃಢಗೊಳಿಸುತ್ತದೆ. ವಿದ್ಯಾರ್ಥಿಗಳು ಸಾಧನೆಯ ಉತ್ತುಂಗಕ್ಕೇರಲು ತಂದೆ ತಾಯಿಯ ಪೋತ್ಸಾಹ, ಮಾರ್ಗದರ್ಶನ ಅತೀ ಅಗತ್ಯ. ಸನ್ಮಾನ ಜವಾಬ್ದಾರಿಯನ್ನು ಹೆಚ್ಚಿಸುವ ಜೊತೆಗೆ ಮುಂದಿನ ಸಾಧನೆಗೆ ಸ್ಫೂರ್ತಿ ನೀಡುತ್ತದೆ. ಕರಾಟೆ ಮುಖ್ಯ ಶಿಕ್ಷಕ ವಾಮನ್ ಪಾಲನ್ ರವರ ಶಿಸ್ತುಬದ್ಧ ತರಬೇತಿಯಿಂದ ಪಳಗಿರುವ ಕರಾಟೆ ಪಟುಗಳ ಸಾಧನೆ ಅಭಿನಂದನಾರ್ಹ ಎಂದುContinue reading “ಕರಾಟೆ ಕಲೆ ಮಾನಸಿಕ, ದೈಹಿಕ ಕ್ಷಮತೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್”

ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಗ್ರಾಮಾಂತರ ಬೂತ್ ಸಂಖ್ಯೆ 178 ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.

ಬೂತಿನ ಹಿರಿಯ ಕಾರ್ಯಕರ್ತ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಪಕ್ಷದ ದ್ವಜಾರೋಹಣವನ್ನು ನೆರವೇರಿಸಿದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪಕ್ಷದ ಹುಟ್ಟು, ಬೆಳವಣಿಗೆ, ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಶೆಟ್ಟಿ, ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಕಾರ್ಯಕಾರಿಣಿ ಸದಸ್ಯ ಅನಿಲ್ ರಾಜ್ ಅಂಚನ್, ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯ ಹರೀಶ್ ಆಚಾರ್ಯ, ಬಿಜೆಪಿ ಅಂಬಲಪಾಡಿ ಕಡೆಕಾರು ಮಹಾಶಕ್ತಿContinue reading “ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಗ್ರಾಮಾಂತರ ಬೂತ್ ಸಂಖ್ಯೆ 178 ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.”

ಎಪ್ರಿಲ್ 07, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 23 ಸಲುವ ಫಾಲ್ಗುಣ ಬಹುಳ ದಶಮಿ 49|| ಗಳಿಗೆದಿನ ವಿಶೇಷ :ನಿತ್ಯ ನಕ್ಷತ್ರ :ಶ್ರವಣ 50|| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :3.00-4.30 ಗಂಟೆಗುಳಿಕ ಕಾಲ :12.00-1.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.25 ಗಂಟೆ ಮೇಷ ಆರ್ಥಿಕ ವಿಷಯದಲ್ಲಿ ಸ್ವಲ್ಪಮಟ್ಟಿನ ಸುಧಾರಣೆ. ಶುಭಕಾರ್ಯಗಳಲ್ಲಿ ಯಶಸ್ಸು. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿಯೂ ಸುಧಾರಣೆ. ವೃಷಭ ನೀವು ಕೈಗೊಂಡಿರುವ ಕಾರ್ಯಗಳು ಪೂರ್ಣಗೊಳ್ಳಲಿದೆ. ವ್ಯವಹಾರದಲ್ಲಿ ಸ್ವಲ್ಪ ಮಟ್ಟದ ಚೇತರಿಕೆ. ಸರ್ಕಾರಿ ಕೆಲಸಗಳಲ್ಲಿದ್ದವರಿಗೆ ಹೆಚ್ಚಿನContinue reading “ಎಪ್ರಿಲ್ 07, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”