ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಿದ್ಧಾಂತಗಳು ಮತ್ತು ದೂರದರ್ಶಿತ್ವ ಸಾರ್ವಕಾಲಿಕ : ಕುಯಿಲಾಡಿ ಸುರೇಶ್ ನಾಯಕ್

ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ನಡೆದು ಬಂದ ದಾರಿ, ಎದುರಿಸಿದ ಸವಾಲುಗಳು ಇಂದಿನ ರಾಜಕಾರಿಣಿಗಳಿಗೆ ಮಾದರಿ. ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ರವರ 130ನೇ ಜನ್ಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಬಾContinue reading “ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಿದ್ಧಾಂತಗಳು ಮತ್ತು ದೂರದರ್ಶಿತ್ವ ಸಾರ್ವಕಾಲಿಕ : ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started