ನವದೆಹಲಿ: ದೇಶದ ಹದಗೆಟ್ಟಿರುವ ಕರೋನವೈರಸ್ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಸೋಮವಾರ, ವೈದ್ಯರೊಂದಿಗಿನ ವರ್ಚುವಲ್ ಸಂವಾದದಲ್ಲಿ ಪಿಎಂ ಮೋದಿ ಅವರು ಕರೋನವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆಗಳು ದೊಡ್ಡ ಅಸ್ತ್ರವಾಗಿದೆ ಅಂತ ಹೇಳಿದ್ದರು. ಈ ನಡುವೆ ಮೇ 1 ರಿಂದ ಎಲ್ಲಾ ವಯಸ್ಕರಿಗೆ ವ್ಯಾಕ್ಸಿನೇಷನ್ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇಂದು, ಪಿಎಂ ಮೋದಿ ಲಸಿಕೆ ತಯಾರಕರೊಂದಿಗೆ ಸಂವಹನ ನಡೆಸಿ ಈ ವೇಳೆಯಲ್ಲಿ ಎಲ್ಲಾ ಭಾರತೀಯರನ್ನು ಕಡಿಮೆContinue reading “ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಅವರ ಮಾತಿನ ಮುಖ್ಯಾಂಶಗಳು”
Daily Archives: April 20, 2021
ಎಪ್ರಿಲ್ 20, ಮಂಗಳವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ
ಪ್ಲವ ಸಂ|ರದ ಮೇಷ ಮಾಸ ದಿನ 7 ಸಲುವ ಚೈತ್ರ ಶುದ್ಧ ಅಷ್ಟಮಿ 46 ಗಳಿಗೆ ,ದಿನ ವಿಶೇಷ :ಅಶೋಕಾಷ್ಟಮಿ ,ನಿತ್ಯ ನಕ್ಷತ್ರ :ಪುನರ್ವಸು 1|| ಗಳಿಗೆ ,ಮಹಾ ನಕ್ಷತ್ರ :ಅಶ್ವಿನಿ ,ಋತು :ವಸಂತ ರಾಹುಕಾಲ :3.00-4.30 ಗಂಟೆ ,ಗುಳಿಕ ಕಾಲ :12.00-1.30 ಗಂಟೆ ,ಸೂರ್ಯಾಸ್ತ :6.42 ಗಂಟೆ ಸೂರ್ಯೋದಯ :6.16 ಗಂಟೆ ಮೇಷ ಸಾಲಕೊಟ್ಟವರಿಂದ ಮರುಪಾವತಿಗಾಗಿ ತಗಾದೆ. ದ್ವೇಷಕ್ಕೆ ಮುಂದಾಗದೇ ಉಪಾಯದಿಂದ ಪಾರಾಗುವ ಬಗ್ಗೆ ಯೋಚಿಸಿ. ಸಂಗಾತಿಯೊಂದಿಗೆ ಸಮಾಲೋಚಿಸಿ ಉತ್ತಮ ನಿರ್ಣಯ ಕೈಗೊಳ್ಳಿ. ವೃಷಭ ಕೆಲವರೊಂದಿಗೆContinue reading “ಎಪ್ರಿಲ್ 20, ಮಂಗಳವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”
ಬಿಜೆಪಿ ಜಿಲ್ಲಾ ಹಿಂ.ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ : ಹಿಂದುಳಿದ ವರ್ಗಗಳಿಂದ ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯ
ಬಿಜೆಪಿಯ ವಿವಿಧ ಮೋರ್ಚಾಗಳು ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪಕ್ಷದ ಒಂದು ಬಲಿಷ್ಠ ಅಂಗವಾಗಿದ್ದು ಪಕ್ಷಕ್ಕೆ ಶಕ್ತಿ ತುಂಬುವಲ್ಲಿ ಕಾರ್ಯೋನ್ಮುಖವಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಸೌಲಭ್ಯವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಮೂಲಕ ಹಿಂ.ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ ಮೋರ್ಚಾ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮುಂಬರಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡುವ ಜೊತೆಗೆ ಚುನಾವಣೆಯ ಭರ್ಜರಿ ಗೆಲುವಿಗೆ ಕಂಕಣಬದ್ಧರಾಗಬೇಕುContinue reading “ಬಿಜೆಪಿ ಜಿಲ್ಲಾ ಹಿಂ.ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ : ಹಿಂದುಳಿದ ವರ್ಗಗಳಿಂದ ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯ”