Design a site like this with WordPress.com
Get started

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ, ಮಾಜಿ ನಗರಸಭಾ ಸದಸ್ಯ ತೋನ್ಸೆ ದೇವದಾಸ್ ಪೈ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ

ಉಡುಪಿ ಕಲ್ಸಂಕದ ಭಾರತ್ ಪ್ರೆಸ್ ಮಾಲಿಕ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ತೋನ್ಸೆ ದೇವದಾಸ್ ಪೈ ಇಂದು (ಎ.29) ಮಧ್ಯಾಹ್ನ 3.15ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಅವರಿಗೆ 86 ವರ್ಷ ವಯಸ್ಸಾಗಿತ್ತು. ತೋನ್ಸೆ ದೇವದಾಸ್ ಪೈ ಉಡುಪಿ ನಗರಸಭೆಗೆ ಜನಸಂಘದಿಂದ ಮೊಟ್ಟ ಮೊದಲ ಬಾರಿಗೆ ಆಯ್ಕೆಯಾದ ನಗರಸಭಾ ಸದಸ್ಯರು. ಅಪ್ರತಿಮ ದೈವ ಭಕ್ತರಾಗಿದ್ದ ಅವರು ಉಡುಪಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಾರಂಭಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಾತ್ರವಲ್ಲದೆ ಮೊದಲ ವರ್ಷದContinue reading “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ, ಮಾಜಿ ನಗರಸಭಾ ಸದಸ್ಯ ತೋನ್ಸೆ ದೇವದಾಸ್ ಪೈ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ”

ಜಿಲ್ಲೆಯಲ್ಲಿ ‘ಸೇವಾ ಹೀ ಸಂಘಟನ್’ ಅಭಿಯಾನ-2ರ ಪರಿಣಾಮಕಾರಿ ಅನುಷ್ಠಾನ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ದೇಶದಾದ್ಯಂತ ಕೊರೋನಾ ಸಾಂಕ್ರಾಮಿಕ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಿರ್ದೇಶನದಂತೆ ಸೇವಾ ಹೀ ಸಂಘಟನ್ ಅಭಿಯಾನ-2 ನ್ನು ಉಡುಪಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕೋವಿಡ್-2.0 ಸಹಾಯವಾಣಿ ಜನತೆಯ ಕೋವಿಡ್ ಸಂಬಂಧಿತ ಸಂಕಷ್ಟಗಳಿಗೆ ಸ್ಪಂದಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಎ.27 ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾ ಕೋವಿಡ್-2.0 ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದರು.Continue reading “ಜಿಲ್ಲೆಯಲ್ಲಿ ‘ಸೇವಾ ಹೀ ಸಂಘಟನ್’ ಅಭಿಯಾನ-2ರ ಪರಿಣಾಮಕಾರಿ ಅನುಷ್ಠಾನ : ಕುಯಿಲಾಡಿ ಸುರೇಶ್ ನಾಯಕ್”

ಎಪ್ರಿಲ್ 29, ಗುರುವಾರ, 2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪ್ಲವ ಸಂ|ರದ ಮೇಷ ಮಾಸ‌ ದಿನ 16 ಸಲುವ ಚೈತ್ರ ಬಹುಳ ತದಿಗೆ 40| ಗಳಿಗೆ ದಿನ ವಿಶೇಷ :ವಿಶ್ವ ನೃತ್ಯ ದಿನ ಮಟ್ಟು ರಥ ನಿತ್ಯ ನಕ್ಷತ್ರ :ಅನುರಾಧಾ 21 ಗಳಿಗೆ ಮಹಾ ನಕ್ಷತ್ರ :ಭರಣಿ ಋತು :ವಸಂತ ರಾಹುಕಾಲ :1.30-3.00 ಗಂಟೆ ಗುಳಿಕ ಕಾಲ :9.00-10.30 ಗಂಟೆ ಸೂರ್ಯಾಸ್ತ :6.44 ಗಂಟೆ ಸೂರ್ಯೋದಯ :6.12 ಗಂಟೆ ಮೇಷ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಿರಿ. ಅಚ್ಚರಿಯ ಸುದ್ದಿಯನ್ನು ಕೇಳುವ ಸಾಧ್ಯತೆ. ಸ್ವಪ್ರಯತ್ನದಿಂದ ಕಾರ್ಯಕ್ಷೇತ್ರಗಳಲ್ಲಿ ಉನ್ನತಿ. ಸಾಮಾಜಿಕ ಮನ್ನಣೆContinue reading “ಎಪ್ರಿಲ್ 29, ಗುರುವಾರ, 2021 : ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”