Design a site like this with WordPress.com
Get started

ಪ.ಬಂಗಾಲ ಗೂಂಡಾಗಿರಿ ಮಮತಾ ಬ್ಯಾನರ್ಜಿಯ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ: ಶೋಭಾ ಕರಂದ್ಲಾಜೆ

ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಸಂಭವಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ತ್ರಣಮೂಲ ಕಾಂಗ್ರೆಸ್ ಗೂಂಡಾಗಿರಿ, ದಾಂಧಲೆ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ ಬರೆದಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಪ.ಬಂಗಾಲದಲ್ಲಿ ಮಮತಾ ಬ್ಯಾನರ್ಜಿಯ ಟಿ.ಎಂ.ಸಿ. ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಿಂಸಾಚಾರ, ಗೂಂಡಾಗಿರಿ ಪ್ರತಿಭಟಿಸಿ, ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಪ್ಪತೈದು ವರ್ಷಗಳ ಪರ್ಯಂತ ಒಂದೇ ಮುಖ್ಯಮಂತ್ರಿಯನ್ನು ಮುಂದುವರಿಸಿಕೊಂಡು ಬಂದು ಕಮ್ಯುನಿಷ್ಟ್ ರಾಜ್ಯವೆನಿಸಿಕೊಂಡಿದ್ದರೂContinue reading “ಪ.ಬಂಗಾಲ ಗೂಂಡಾಗಿರಿ ಮಮತಾ ಬ್ಯಾನರ್ಜಿಯ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ: ಶೋಭಾ ಕರಂದ್ಲಾಜೆ”

ಅಂಬಲಪಾಡಿ: ಹಡಿಲು ಭೂಮಿ ಕೃಷಿಗೆ ಕೆ.ರಾಘವೇಂದ್ರ ಕಿಣಿ ಚಾಲನೆ

ಉಡುಪಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಉಡುಪಿ ಇದರ ಆಶ್ರಯದಲ್ಲಿ ಸಾವಯುವ ಕೃಷಿ ಉತ್ಪನ್ನ ಬೆಳೆಸುವ ನಿಟ್ಟಿನಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಮತ್ತು ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಸಹಯೋಗದೊಂದಿಗೆ ಅಂಬಲಪಾಡಿ ವಾರ್ಡಿನ ಸುಮಾರು 25 ಎಕ್ರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಕೇದಾರೋತ್ಥಾನ ಟ್ರಸ್ಟಿನ ಕೋಶಾಧಿಕಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ ಅಂಬಲಪಾಡಿ ಬಂಕೇರ್ಕಟ್ಟ ಅಂಗನವಾಡಿ ಕೇಂದ್ರದ ಬಳಿ ಸುರೇಶ್ ಶೆಟ್ಟಿಯವರ ಗದ್ದೆಗೆ ಹಾಲೆರೆಯುವ ಮೂಲಕ ಚಾಲನೆ ನೀಡಿದರು ಅಂಬಲಪಾಡಿContinue reading “ಅಂಬಲಪಾಡಿ: ಹಡಿಲು ಭೂಮಿ ಕೃಷಿಗೆ ಕೆ.ರಾಘವೇಂದ್ರ ಕಿಣಿ ಚಾಲನೆ”

ಮೇ 05, ಬುಧವಾರ,2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

ಬುಧವಾರ, 05.05.2021 ಸಂವತ್ಸರ: ಪ್ಲವ ಆಯನ: ಉತ್ತರಾಯಣಮಾ.ನಿ.: ಶ್ರೀ ಪದ್ಮ-ವಿಷ್ಣು || ಋತು: ವಸಂತ ಮಾಸ: ಚೈತ್ರ ಪಕ್ಷ: ಕೃಷ್ಣ ನಕ್ಷತ್ರ: ಧನಿಷ್ಠಾ (ಹ 12.52) ಸೂರ್ಯಾಸ್ತ: ಸಂ 6.48 ತಿಥಿ: ನವಮಿ (ಸಾ 5.01)ವಾಸರ: ಸೌಮ್ಯ (ಬುಧ) ಯೋಗ: ಬ್ರಹ್ಮ ಕರಣ: ಗರಜೆ ರಾಹುಕಾಲ: ಮ 12.00-1.30 ಸೂರ್ಯೋದಯ: ಬೆ 6.00 ಮೇಷ ಉದ್ಯೋಗಾಕಾಂಕ್ಷಿಗಳಿಗೆ ಅನಿರೀಕ್ಷಿತವಾಗಿ ಉದ್ಯೋಗಾವಕಾಶ ದೊರಕಲಿದೆ. ವಿದೇಶಿ ವ್ಯವಹಾರಸ್ಥರೊಂದಿಗಿನ ಸಂಪರ್ಕದಿಂದಾಗಿ ವ್ಯವಹಾರಕ್ಕೊಂದು ತಿರುವು. ಅತಿಯಾದ ಆಯಾಸ. ವೈದ್ಯರ ಸಲಹೆ ಪಡೆಯಬೇಕಾದೀತು. ವೃಷಭ ಸರ್ಕಾರಿContinue reading “ಮೇ 05, ಬುಧವಾರ,2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”