ಪಂಚಾಂಗ:ಪ್ಲವ ನಾಮ ಸಂವತ್ಸರ,ಉತ್ತರಾಯಣ, ವಸಂತ ಋತು,ಚೈತ್ರ-ಮಾಸ, ಕೃಷ್ಣ ಪಕ್ಷ.ವಾರ: ಮಂಗಳವಾರ, ತಿಥಿ: ಅಮಾವಾಸ್ಯೆನಕ್ಷತ್ರ: ಭರಣಿ, ಯೋಗ: ಸೌಭಾಗ್ಯಕರಣ: ಚತುಷ್ಪದರಾಹುಕಾಲ:3.29 ರಿಂದ 5.04ಗುಳಿಕಕಾಲ :12.19 ರಿಂದ 1.54ಯಮಗಂಡಕಾಲ :9.09 ರಿಂದ 10.44 ಮೇಷ ಮನೆಯಲ್ಲಿನ ರಂಪಾಟಗಳು ಜಾಸ್ತಿಯಾಗುವ ಸಾಧ್ಯತೆ. ಅನಿರೀಕ್ಷಿತ ಬೆಳವಣಿಗೆಯಿಂದ ಮಾನಸಿಕ ನೆಮ್ಮದಿ. ಸರ್ಕಾರಿ ನೌಕರರಿಗೆ ಪ್ರಶಂಸೆಯ ದಿನ. ಚಿಲ್ಲರೆ ವ್ಯಾಪಾರಿಗಳಿಗೆ ಲಾಭದ ದಿನ. ವೃಷಭ ಯಂತ್ರಾಗಾರಗಳಲ್ಲಿ ಅಗ್ನಿಯಿಂದ ಎಚ್ಚರ ಅಗತ್ಯ. ಅನಿರೀಕ್ಷಿತವಾದ ತಲೆನೋವಿಗೆ ಧೃತಿಗೆಡಬೇಕಾಗಿಲ್ಲ. ವೈದ್ಯರಿಗೆ ಕಾಲುನೋವಿನ ಸಾಧ್ಯತೆ. ಮಹಿಳಾ ಉದ್ಯಮಿಗಳಿಗೆ ಸಂತೃಪ್ತಿ. ಮಿಥುನ ಅದೃಷ್ಟದ ದಿನಕ್ಕಾಗಿ ಕಾಯುತ್ತಿರುವ ನಿಮಗೆContinue reading “ಮೇ 11, ಮಂಗಳವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”