Design a site like this with WordPress.com
Get started

ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಉಳುಮೆಗೆ ಶಾಸಕ ರಘುಪತಿ ಭಟ್ ಚಾಲನೆ – ತೋಡುಗಳ ಹೂಳೆತ್ತುವಿಕೆ ವೀಕ್ಷಣೆ.

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಸಂಬಂಧ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ವಾರ್ಡಿನಲ್ಲಿ ಗ್ರಾಮಸ್ಥರು, ಭೂ ಮಾಲಕರು ಮತ್ತು ಸ್ಥಳೀಯ ಪ್ರಮುಖರೊಂದಿಗೆ ಶಾಸಕ ಕೆ.ರಘುಪತಿ ಭಟ್ ಭೂಮಿ ಪೂಜೆ ನೆರವೇರಿಸಿ ಹಡಿಲು ಕೃಷಿ ಭೂಮಿಯ ಉಳುಮೆಗೆ ಚಾಲನೆ ನೀಡಿದರು. ಬಳಿಕ ಹಡಿಲು ಭೂಮಿಯ ಸುತ್ತಮುತ್ತಲಿನ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿ ಗದ್ದೆಗಳ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ತೋಡುಗಳನ್ನು ಪುನಶ್ಚೇತನಗೊಳಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷContinue reading “ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಉಳುಮೆಗೆ ಶಾಸಕ ರಘುಪತಿ ಭಟ್ ಚಾಲನೆ – ತೋಡುಗಳ ಹೂಳೆತ್ತುವಿಕೆ ವೀಕ್ಷಣೆ.”

ಮೇ 12, ಬುಧವಾರ, 2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

ಪಂಚಾಂಗ:ಪ್ಲವ ನಾಮ ಸಂವತ್ಸರ, ಉತ್ತರಾಯಣ,ವಸಂತ ಋತು, ಚೈತ್ರ-ಮಾಸ, ಶುಕ್ಲ ಪಕ್ಷ,ಬುಧವಾರ, ಪಾಡ್ಯ ತಿಥಿ , ಕೃತಿಕಾ ನಕ್ಷತ್ರರಾಹುಕಾಲ:12.19 ರಿಂದ 1.54ಗುಳಿಕಕಾಲ :10.44 ರಿಂದ 12.19ಯಮಗಂಡಕಾಲ:7.34 ರಿಂದ 9.09 ಮೇಷ ಈ ದಿನದ ಪ್ರಗತಿ ಅಷ್ಟೊಂದು ಉತ್ತಮವಲ್ಲದಿದ್ದರೂ ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರವಾಗಲಿವೆ. ಪತ್ನಿ ಬಂಧುವರ್ಗದವರಿಂದ ಬಂದ ಸಲಹೆಗಳನ್ನು ನಿರಾಕರಿಸದಿರಿ. ಆರೋಗ್ಯ ಭಾಗ್ಯಕ್ಕೆ ಚ್ಯುತಿಯಿಲ್ಲ. ವೃಷಭ ಗುರುಹಿರಿಯರಿಂದ ಪ್ರಶಂಸೆ ಗಳಿಸುವಿರಿ. ವ್ಯವಹಾರದಲ್ಲಿ ಉತ್ತಮ ಪ್ರಗತಿ. ಆಕಸ್ಮಿಕ ಧನಲಾಭ. ಪ್ರೀತಿ ಪಾತ್ರದವರಿಂದ ಸ್ವಲ್ಪಮಟ್ಟಿನ ಕಿರಿಕಿರಿ ಅನುಭವಿಸುವಿರಿ. ಶಿವನ ಅನುಗ್ರಹದಿಂದ ಅನುಕೂಲ. ಮಿಥುನ ವಾಹನ ಖರೀದಿContinue reading “ಮೇ 12, ಬುಧವಾರ, 2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”