ಯಾವ ಕಾಯಿಲೆಗೆ ಯಾವ ಮನೆ ಔಷಧಿ : ೧. ಯಾವ ತೊಂದರೆಗೆ ಯಾವ ಮನೆ ಔಷಧಿ ೧. ಮೊಡವೆ:ಮೊಡವೆ ಆಗಿರುವ ಭಾಗವನ್ನು ಶುದ್ಧವಾದ ನೀರಿನಿಂದ ತೊಳೆಯಬೇಕು. ಬೇವಿನ ಎಲೆಗಳ ಜೊತೆಗೆ ಅರಿಶಿನದ ಪುಡಿಯನ್ನು ಸೇರಿಸಿ ನುಣ್ಣಗೆ ಅರಿಯಬೇಕು. ನುಣ್ಣಗೆ ಅರಿದ ಪೇಸ್ಟನ್ನು ರಾತ್ರಿ ಮಲಗುವ ಮುನ್ನ ಮೊಡವೆ ಇರುವ ಭಾಗಕ್ಕೆ ಹಚ್ಚಬೇಕು. ಮಾರನೆಯ ದಿನ ಉತ್ತಮ ಮೈ ಸೋಪನ್ನು ಉಪಯೋಗಿಸಿ ಬಿಸಿ ನೀರಿನಿಂದ ಮುಖವನ್ನು ತೊಳೆದುಕೊಂಡು ಶುಭ್ರವಾದ ಒಣಗಿದ ವಸ್ತ್ರದಿಂದ ಒರೆಸಿಕೊಳ್ಳಬೇಕು. ಮೊಡವೆಗಳಿಂದ ತೊಂದರೆಪಡುತ್ತಿರತಕ್ಕವರು ಎಣ್ಣೆಯಲ್ಲಿ ಕರಿದContinue reading “ಯಾವ ಕಾಯಿಲೆಗೆ ಯಾವ ಮನೆ ಔಷಧಿ”
Daily Archives: May 19, 2021
ರಾಜ್ಯದ ಜನತೆಗೆ ಸಿಎಂ ಬಿಎಸ್ ವೈ ಭರ್ಜರಿ ಗುಡ್ ನ್ಯೂಸ್ : 1,250 ಕೋಟಿ ರೂ. ಪರಿಹಾರ ಘೋಷಣೆ! ಯಾರಿಗೆ ಎಷ್ಟು ಪರಿಹಾರ? ಇಲ್ಲಿದೆ ಫುಲ್ ಡಿಟೇಲ್ಸ್
ಬೆಂಗಳೂರು : ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 1,250 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ಪ್ಯಾಕೇಜ್ ಘೋಷಣೆ ಕುರಿತಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಹಿರಿಯ ಸಚಿವರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, 1250 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಹೂವು ಬೆಳಗಾರರಿಗೆ ಪ್ರತಿ ಹೆಕ್ಟರ್ ಹೂ ಹಾನಿಗೆ 10 ಸಾವಿರ ಸಹಾಯಧನ, ಹಣ್ಣುContinue reading “ರಾಜ್ಯದ ಜನತೆಗೆ ಸಿಎಂ ಬಿಎಸ್ ವೈ ಭರ್ಜರಿ ಗುಡ್ ನ್ಯೂಸ್ : 1,250 ಕೋಟಿ ರೂ. ಪರಿಹಾರ ಘೋಷಣೆ! ಯಾರಿಗೆ ಎಷ್ಟು ಪರಿಹಾರ? ಇಲ್ಲಿದೆ ಫುಲ್ ಡಿಟೇಲ್ಸ್”
ಮೇ 19, ಬುಧವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ:ಪ್ಲವ ನಾಮ ಸಂವತ್ಸರ, ಉತ್ತರಾಯಣ,ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ,ಬುಧವಾರ, ಸಪ್ತಮಿ , ಆಶ್ಲೇಷ ನಕ್ಷತ್ರಧ್ರುವ ಯೋಗ , ವಣಿಜ ಕರಣರಾಹುಕಾಲ:12.19 ರಿಂದ 1.53ಗುಳಿಕಕಾಲ :10.44 ರಿಂದ 12.19ಯಮಗಂಡಕಾಲ:7.34 ರಿಂದ 9.09ಮೇಷ: ಅಧಿಕ ಖರ್ಚು, ಶತ್ರು ಕಾಟ, ಮೋಸದ ತಂತ್ರಕ್ಕೆ ಬಲಿಯಾಗುವಿರಿ, ಭೂ ವಿಚಾರದಲ್ಲಿ ಲಾಭ. ಮೇಷ ಕುಟುಂಬ ಸದಸ್ಯರಲ್ಲಿನ ಭಿನ್ನಮತದಿಂದಾಗಿ ಬೇಸರದ ವಾತಾವರಣ. ಹಿರಿಯರ, ಹಿತೈಷಿಗಳ ಮಧ್ಯಪ್ರವೇಶದಿಂದಾಗಿ ಎಲ್ಲವೂ ನಿರ್ಧಾರಕ್ಕೆ ಬರಲಿದೆ. ಆರ್ಥಿಕ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿಂಜರಿಕೆ ಕಂಡುಬರಲಿದೆ. ವೃಷಭ ಸಂಯಮದಿಂದ ಕಾರ್ಯ ಪ್ರವೃತರಾಗಿ.Continue reading “ಮೇ 19, ಬುಧವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”