ದೇಶ ವಿರೋಧಿ ಕಾಂಗ್ರೆಸ್ ಟೂಲ್ ಕಿಟ್ ಕುಕೃತ್ಯ ಬಹಿರಂಗಗೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿ ಬಿದ್ದಿದೆ. ಇಡೀ ದೇಶವು ಕೋವಿಡ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಪರಿಸ್ಥಿತಿಯ ದುರ್ಲಾಭ ಪಡೆದು ದೇಶದ ವಿರುದ್ಧ ಅವಮಾನಕರ ಸನ್ನಿವೇಶವನ್ನು ಸೃಷ್ಟಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ದೇಶದಲ್ಲಿನ ಸಾವು ನೋವುಗಳ ವೈಭವೀಕರಣದ ಜೊತೆಗೆ ಉತ್ತರಾಖಂಡದ ಕುಂಭ ಮೇಳದ ಕುರಿತು ಸೂಪರ್ ಸ್ಪ್ರೆಡರ್ ಎಂದು ಬಿಂಬಿಸಿರುವುದು, ಆಸ್ಪತ್ರೆಗಳಲ್ಲಿಹಾಸಿಗೆಗಳ ಕೃತಕ ಕೊರತೆContinue reading “ದೇಶವಿರೋಧಿ ಕಾಂಗ್ರೆಸ್ ಟೂಲ್ ಕಿಟ್ : ಕುಯಿಲಾಡಿ ಸುರೇಶ್ ನಾಯಕ್ ಖಂಡನೆ”
Daily Archives: May 22, 2021
ಕೋವಿಡ್ ಸಂಕಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದ ಸ್ಪಂದನೆ ಅಭಿನಂದನೀಯ : ಕುಯಿಲಾಡಿ ಸುರೇಶ್ ನಾಯಕ್
ಉಡುಪಿ : ರಾಜ್ಯದಾದ್ಯಂತ ಕೋವಿಡ್-19 2ನೇ ಅಲೆಯ ಸಂಕಷ್ಟಕ್ಕೆ ಒಳಗಾಗಿರುವ ಕೃಷಿಕರು, ಕಟ್ಟಡ ಕಾರ್ಮಿಕರು, ಆಟೋ ಟ್ಯಾಕ್ಸಿ ಚಾಲಕರು ಹಾಗೂ ಹಲವು ವೃತ್ತಿ ನಿರತ ಸಮುದಾಯಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದಿಂದ ರೂ.1,250 ಕೋಟಿಗೂ ಹೆಚ್ಚಿನ ಮೌಲ್ಯದ ಆರ್ಥಿಕ ಪರಿಹಾರ ಘೋಷಣೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದ್ದಾರೆ. ಕೋವಿಡ್ ಸಂಕಷ್ಟದ ನಡುವೆ ರಾಜ್ಯ ಸರಕಾರದ ಈ ಆರ್ಥಿಕ ನೆರವಿನ ಪ್ಯಾಕೇಜ್ನಿಂದ ರೈತರು ಮತ್ತು ಅಸಂಘಟಿತ ವಲಯಗಳ ಶ್ರಮಿಕರಿಗೆ ಪ್ರಯೋಜನವಾಗಲಿದೆ. ಇದರ ಜೊತೆಗೆContinue reading “ಕೋವಿಡ್ ಸಂಕಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದ ಸ್ಪಂದನೆ ಅಭಿನಂದನೀಯ : ಕುಯಿಲಾಡಿ ಸುರೇಶ್ ನಾಯಕ್”