2021-22ನೇ ಆರ್ಥಿಕ ವರ್ಷದಲ್ಲಿಉಡುಪಿ-ಚಿಕ್ಕಮಗಳೂರು ಕ್ಷೇತ್ರದ;ರಾಷ್ಟ್ರೀಯ ಹೆದ್ದಾರಿ 169A ಯ ಹೆಬ್ರಿ-ಪರ್ಕಳ ರಸ್ತೆ, ಕರಾವಳಿ ಜಂಕ್ಷನ್-ಮಲ್ಪೆ ಸಂಪರ್ಕಿಸುವ ರಸ್ತೆಗಳನ್ನು ಚತುಷ್ಪಥೀಕರಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಒಟ್ಟು 29.1 ಕಿ ಮೀ ಉದ್ದದ ಕಾಮಗರಿಗಳಿಗೆ ಭೂ ಸಾರಿಗೆ ಸಚಿವಾಲಯ ಅಂದಾಜು ಮೊತ್ತ 350.00 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ.ರಾಷ್ಟ್ರೀಯ ಹೆದ್ದಾರಿ 169A ಸೀತಾನದಿ ಬಳಿಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ತೊಂದರೆಗಳನ್ನು ಸರಿಪಡಿಸಲು, ತಡೆಗೋಡೆ ನಿರ್ಮಾಣ, ರಸ್ತೆ ಎತ್ತರಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿ 169ರContinue reading “ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಸರ್ವತೋಮುಖ ಅಭಿವೃದ್ಧಿಗೆ, 2021-22 ನೇ ಆರ್ಥಿಕ ವರ್ಷದಲ್ಲಿ ಒಟ್ಟು 369.00 ಕೋಟಿ ರೂಪಾಯಿ ಕೇಂದ್ರ ಸರಕಾರದಿಂದ ಮಂಜೂರು- ಶೋಭಾ ಕರಂದ್ಲಾಜೆ.”
Daily Archives: June 1, 2021
ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ – ಶಾಸಕ ರಘುಪತಿ ಭಟ್ ಅಭಿನಂದನೆ
ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಆದಿ ಉಡುಪಿಯಿಂದ ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಕೇಂದ್ರ ಹಸಿರು ನಿಶಾನೆ ತೋರಿಸಿದ್ದು, ಈ ಹೆದ್ದಾರಿ ಹಾದು ಹೋಗುವ ಪರ್ಕಳದಿಂದ ಹಿರಿಯಡ್ಕ ವರೆಗೆ ಚತುಷ್ಪಥ ಹಾಗೂ ಹಿರಿಯಡ್ಕದಿಂದ ಹೆಬ್ರಿ ವರೆಗೆ ದ್ವಿಪಥವಾಗಿ ಅಭಿವೃದ್ಧಿ ಪಡಿಸಲು ಒಟ್ಟು ರೂ. 350.00 ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಅನುಮೋದನೆ ನೀಡಲಾಗಿದೆ ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಮಲ್ಪೆಯಿಂದ ಹೆಬ್ರಿವರೆಗೆContinue reading “ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ – ಶಾಸಕ ರಘುಪತಿ ಭಟ್ ಅಭಿನಂದನೆ”