Design a site like this with WordPress.com
Get started

ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ: ಗುರುಪ್ರಸಾದ್ ಶೆಟ್ಟಿ ಕಟಪಾಡಿ

ಪ್ರಾರಂಭದ ದಿನಗಳಿಂದಲೂ ಕೋವಿಡ್ ಲಸಿಕೆಯ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸಿಗರು ತಾವು ಮಾತ್ರ ಗುಟ್ಟಾಗಿ ಲಸಿಕೆ ಪಡೆದುಕೊಂಡು ಜನಸಾಮಾನ್ಯರ ದಾರಿತಪ್ಪಿಸಿ ವಂಚಿಸುವ ಕಾಯಕದಲ್ಲಿ ನಿರತರಾಗಿರುವ ಜೊತೆಗೆ ಇದೀಗ ಲಸಿಕೆ ಕೊಡಿಸಲು ಒತ್ತಾಯಿಸುವ ನಾಟಕವಾಡುತ್ತಿರುವುದು ಹಾಸ್ಯಾಸ್ಪದ. ಕೇವಲ ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಹೇಳಿದ್ದಾರೆ. ಅವರು ಲಸಿಕೆ ಹೆಸರಲ್ಲಿ ಬಿಜೆಪಿ ಸ್ವಜನ ಹಿತಾಸಕ್ತಿ ಎಂಬ ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆಯವರ ಆರೋಪವನ್ನು ಖಂಡಿಸಿ, ಕಾಂಗ್ರೆಸಿಗರಿಗೆContinue reading “ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ: ಗುರುಪ್ರಸಾದ್ ಶೆಟ್ಟಿ ಕಟಪಾಡಿ”