Design a site like this with WordPress.com
Get started

ಹಡಿಲು ಭೂಮಿ ಕೃಷಿ ಅಭಿಯಾನ ಒಂದು ಆಂದೋಲನವಾಗಿ ಮಾರ್ಪಾಡಾಗಿದೆ : ಶಾಸಕ ಕೆ.ರಘುಪತಿ ಭಟ್

ಅಂಬಲಪಾಡಿ ಗ್ರಾಮದಲ್ಲಿ 20 ಎಕ್ರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಬಿಟ್ಟಿರುವ ಕೃಷಿ ಭೂಮಿಗಳಲ್ಲಿ ಕೃಷಿ ಮಾಡುವ ಸಂಕಲ್ಪದೊಂದಿಗೆ ಆರಂಭಿಸಿರುವ “ಹಡಿಲು ಭೂಮಿ ಕೃಷಿ ಅಭಿಯಾನ” ಇಂದು ಬೃಹತ್ ಆಂದೋಲನವಾಗಿ ಮಾರ್ಪಾಡಾಗಿದೆ. ಕ್ಷೇತ್ರದ ವಾರ್ಡ್ ವಾರ್ಡ್ ಗಳಲ್ಲಿ, ಗ್ರಾಮ ಗ್ರಾಮಗಳಲ್ಲಿ ಜನಪ್ರತಿನಿಧಿಗಳು, ಯುವಕರು, ಕೃಷಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಅತ್ಯಂತ ಕ್ರಿಯಾಶೀಲತೆಯಿಂದ ಸಂಪೂರ್ಣವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಈ ಆಂದೋಲನದ ಫಲಶ್ರುತಿ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ರಘುಪತಿ ಭಟ್Continue reading “ಹಡಿಲು ಭೂಮಿ ಕೃಷಿ ಅಭಿಯಾನ ಒಂದು ಆಂದೋಲನವಾಗಿ ಮಾರ್ಪಾಡಾಗಿದೆ : ಶಾಸಕ ಕೆ.ರಘುಪತಿ ಭಟ್”