Design a site like this with WordPress.com
Get started

ಸಂಕಷ್ಟಕ್ಕೆ ಸ್ಪಂದಿಸುವ ಉದಾರತೆ ಇಂದಿನ ಅಗತ್ಯತೆ: ಡಾ! ನಿ.ಬೀ. ವಿಜಯ ಬಲ್ಲಾಳ್

ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ಉಡುಪಿ ಜಿಲ್ಲಾ ವ್ಯಾಪ್ತಿಯ ಕರಾಟೆ ಶಿಕ್ಷಕರಿಗೆ ಕಿಟ್ ವಿತರಣೆ: ಇಡೀ ವಿಶ್ವವೇ ಕೊರೋನಾ ಮಹಾಮಾರಿಯಿಂದ ತತ್ತರಿಸಿರುವ ಈ ಕಾಲ ಘಟ್ಟದಲ್ಲಿ ಅನೇಕ ಸಂಘ- ಸಂಸ್ಥೆಗಳು, ದಾನಿಗಳು ಜನತೆಯ ಸಂಕಷ್ಟಕ್ಕೆ ಸ್ಪಂದಿಸುತ್ತಿರುವುದು ಪ್ರಶಂಸನೀಯ. ಕೋವಿಡ್ ನಿಯಮ ಪಾಲನೆಯ ಜೊತೆಗೆ ಸಂಕಷ್ಟಕ್ಕೆ ಸ್ಪಂದಿಸುವ ಉದಾರತೆ ಇಂದಿನ ಅಗತ್ಯತೆ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಬುಡೋಕಾನ್ ಕರಾಟೆ ಅಂಡ್Continue reading “ಸಂಕಷ್ಟಕ್ಕೆ ಸ್ಪಂದಿಸುವ ಉದಾರತೆ ಇಂದಿನ ಅಗತ್ಯತೆ: ಡಾ! ನಿ.ಬೀ. ವಿಜಯ ಬಲ್ಲಾಳ್”