Design a site like this with WordPress.com
Get started

ಕಾಂಗ್ರೆಸ್ ಕಾಮಾಲೆ ಕಣ್ಣಿನ ದೃಷ್ಟಿಕೋನದಿಂದ ಹೊರ ಬರಲಿ: ಕುಯಿಲಾಡಿ ಸುರೇಶ್ ನಾಯಕ್

ಸದಾ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡು ದೇಶ, ಧರ್ಮವನ್ನು ಒಡೆಯುವ ಕೀಳು ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ತನ್ನ ಕಾಮಾಲೆ ಕಣ್ಣಿನ ದೃಷ್ಟಿಕೋನದಿಂದ ಹೊರ ಬರಲಿ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಾದ್ಯಂತ ನಡೆಯುತ್ತಿರುವ ದಾಖಲೆಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಸದಾ ಅಪಪ್ರಚಾರ ಮತ್ತು ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಾ ದೇಶದ ಏಕತೆಗೆ ಧಕ್ಕೆ ತರುವಂತಹ ಹೀನ ಕೃತ್ಯದಲ್ಲಿ ತೊಡಗಿರುವುದು ಶೋಚನೀಯ. ಒಂದೇ ಕುಟುಂಬದContinue reading “ಕಾಂಗ್ರೆಸ್ ಕಾಮಾಲೆ ಕಣ್ಣಿನ ದೃಷ್ಟಿಕೋನದಿಂದ ಹೊರ ಬರಲಿ: ಕುಯಿಲಾಡಿ ಸುರೇಶ್ ನಾಯಕ್”