Design a site like this with WordPress.com
Get started

ಉಡುಪಿ ಜಿಲ್ಲಾ ಬಿಜೆಪಿ : ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆಯಂತೆ ರಾಜ್ಯ ಬಿಜೆಪಿ ಸೂಚನೆ ಮೇರೆಗೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆ ಮತ್ತು ಎಲ್ಲಾ ಆರು ಮಂಡಲಗಳ ವ್ಯಾಪ್ತಿಯ 25ಕ್ಕೂ ಮಿಕ್ಕಿ ವಿವಿಧ ಕೇಂದ್ರಗಳಲ್ಲಿ ಯೋಗ ಶಿಬಿರಗಳ ಆಯೋಜನೆ ಮೂಲಕ ಜೂನ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗಿದೆ. ಅಂತಾರಾಷ್ಟ್ರೀಯ ಯೋಗ ದಿನದ ಜೊತೆಗೆ ಇತರ ಹಲವಾರು ಸಂಘಟನಾತ್ಮಕ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಬೂತ್ ಮಟ್ಟದವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್Continue reading “ಉಡುಪಿ ಜಿಲ್ಲಾ ಬಿಜೆಪಿ : ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳು”

ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ – ಶಾಸಕ ಕೆ.ರಘುಪತಿ ಭಟ್

ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಾಭ್ಯಾಸವು ನಮ್ಮ ಭವ್ಯ ಪರಂಪರೆಯ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸ ಇಂದು ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಜೂನ್ 21ರಂದು ಆಯೋಜಿಸಿದ ಸಾಮೂಹಿಕ ಯೋಗ ಶಿಬಿರದಲ್ಲಿContinue reading “ಪ್ರಧಾನಿ ಮೋದಿ ರಾಜತಾಂತ್ರಿಕ ನಿಲುವಿನಿಂದ ಭಾರತದ ಯೋಗಾಭ್ಯಾಸಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ – ಶಾಸಕ ಕೆ.ರಘುಪತಿ ಭಟ್”