Design a site like this with WordPress.com
Get started

ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ವ್ರಕ್ಷಾಪರೋಹಣ – ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ವ್ರಕ್ಷಾಪರೋಹಣಕ್ಕೆ ಚಾಲನೆ ದೇಶದ ಅಖಂಡತೆ ಮತ್ತು ಸಾರ್ವಭೌಮತೆ ಕಾಪಾಡಲು ಬಲಿದಾನಗೈದ ಅಪ್ರತಿಮ ದೇಶಭಕ್ತ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನದ ದಿನ ಜೂನ್ 23ರಿಂದ ಅವರ ಜನ್ಮ ದಿನ ಜುಲೈ 6ರ ವರೆಗೆ 14 ದಿನಗಳ ಪರ್ಯಂತ ಉಡುಪಿ ಜಿಲ್ಲೆಯಾದ್ಯಂತ ಪಕ್ಷದ ವತಿಯಿಂದ ಸಸಿ ನೆಡುವ ಕಾರ್ಯಕ್ರಮದ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳನ್ನು ಗೌರವಿಸಲಾಗುವುದು. ಈ ಬ್ರಹತ್ ಅಭಿಯಾನದಲ್ಲಿ ಪಕ್ಷದ ಎಲ್ಲContinue reading “ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ವ್ರಕ್ಷಾಪರೋಹಣ – ಕುಯಿಲಾಡಿ ಸುರೇಶ್ ನಾಯಕ್”