ದೇಶದ ಅಖಂಡತೆ ಮತ್ತು ಸಮಗ್ರತೆಗಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟು ಹೋರಾಟ ನಡೆಸಿದ ಅಪ್ಪಟ ದೇಶಪ್ರೇಮಿ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನ ದಿನದ ಅಂಗವಾಗಿ ಜೂನ್ 23ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಮುಜರಾಯಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು.ಅವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದುContinue reading “ಜನಸಂಘದ ಸಂಸ್ಥಾಪಕ, ಅಪ್ಪಟ ದೇಶ ಪ್ರೇಮಿ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಭಾಗಿ”
Daily Archives: June 24, 2021
ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ – ಕುಯಿಲಾಡಿ
ಅಂದು ಅಖಂಡ ಭಾರತದ ಪರಿಕಲ್ಪನೆಗೆ ಬೀಜ ಬಿತ್ತಿದವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು. ಅದನ್ನು ಇಂದು ಸಾಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮತ್ತು 35ಎ ರದ್ದುಗೊಳಿಸುವ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಅಖಂಡ ಭಾರತದ ಕನಸನ್ನು ನನಸಾಗಿಸಿದೆ. ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ದೂರದರ್ಶಿತ್ವದ ಚಿಂತನೆಗಳು, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಜಿಲ್ಲಾಧ್ಯಕ್ಷContinue reading “ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ – ಕುಯಿಲಾಡಿ”