Design a site like this with WordPress.com
Get started

ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಬಸ್ ಸಂಚಾರ ಆರಂಭಿಸುವ ಬಗ್ಗೆ ಅಧಿಕಾರಿಗಳು – ಖಾಸಗಿ ಬಸ್ ಮಾಲಕರ ಜತೆ ಶಾಸಕ ರಘುಪತಿ ಭಟ್ ಸಭೆ

ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ಸು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ಸು ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಸಂಕಷ್ಟ ಪಡುವುದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಬಸ್ಸು ಸಂಚಾರ ಪುನರಾರಂಭಿಸಲು ಇಂದು ದಿನಾಂಕ 25-06-2021 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕContinue reading “ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಬಸ್ ಸಂಚಾರ ಆರಂಭಿಸುವ ಬಗ್ಗೆ ಅಧಿಕಾರಿಗಳು – ಖಾಸಗಿ ಬಸ್ ಮಾಲಕರ ಜತೆ ಶಾಸಕ ರಘುಪತಿ ಭಟ್ ಸಭೆ”