Design a site like this with WordPress.com
Get started

ಅಂಬಲಪಾಡಿ ಗ್ರಾಮ : 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಹಡಿಲು ಭೂಮಿ ಕೃಷಿ ಅಂದೋಲನದಡಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಉಡುಪಿ ಇದರ ಆಶ್ರಯದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕ್ರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಜು.1ರಂದು ಅಂಬಲಪಾಡಿ ಗ್ರಾಮದ ಕುಂಜಗುಡ್ಡೆಯಲ್ಲಿ 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಎಮ್. ಗಂಗಾಧರ್ ರಾವ್ ಅಧ್ಯಕ್ಷರು ಯಕ್ಷಗಾನ ಕಲಾರಂಗ ಉಡುಪಿ ಹಾಗೂ ಎಮ್. ಗೋಪಾಲ್ ಭಟ್ ಅಧ್ಯಕ್ಷರು ಎ.ಸಿ.ಸಿ.ಇ.ಎ. ಉಡುಪಿ ಇವರು ಭೂ ಮಾತೆಗೆContinue reading “ಅಂಬಲಪಾಡಿ ಗ್ರಾಮ : 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ”