ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರಾಧಾಕೃಷ್ಣ ನಾಯಕ್ ಹಿರ್ಗಾನ ಎಂಬವರು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಯೋಧರ ಬಗ್ಗೆ ಅವಹೇಳನಕಾರಿ ಮತ್ತು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಬೆಂಬಲಿಸಿ ಭಾರತ ದೇಶಕ್ಕೆ ಕೆಡುಕು ಉಂಟುಮಾಡುವ ಸಂದೇಶವನ್ನು ಬಿತ್ತರಿಸಿರುವಂತೆ ಈ ಬಗ್ಗೆ ಅವರ ವಿರುದ್ಧ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಟ್ವೀಟರ್ ಖಾತೆಯಲ್ಲಿ ದೇಶದ್ರೋಹಿ ರಾಧಾಕೃಷ್ಣ ನಾಯಕ್ ನಿಗೆ ಬೆಂಬಲ ಸೂಚಿಸಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಈ ಬಗ್ಗೆ ಓರ್ವ ದೇಶದ್ರೋಹಿಯ ದೇಶದ್ರೋಹContinue reading “ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೇಶದ್ರೋಹಕ್ಕೆ ಸಹಾಯ ಮಾಡಿದ ಬಗ್ಗೆ ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು”