Design a site like this with WordPress.com
Get started

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ಬಗ್ಗೆ ರಾಜ್ಯ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯ ಸ್ವಾಗತಾರ್ಹ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಬಗ್ಗೆ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನವನ್ನು ಮಂಜೂರು ಮಾಡಿರುವ ರಾಜ್ಯ ಸರಕಾರದ ದಿಟ್ಟ ಕ್ರಮ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಅಧಿನಿಯಮಕ್ಕೆ ಪೂರಕವೆನಿಸಲಿದೆ. ಮನುಕುಲದ ನಿತ್ಯ ಜೀವನಕ್ಕೆ ವರದಾನವಾಗಿರುವ ಗೋವಿನ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಈ ಸಕಾಲಿಕ ನಿರ್ಣಯದಿಂದ ಅತೀContinue reading “ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್”

ಕಾಂಗ್ರೆಸ್ ಸಂಕುಚಿತ ಮನೋಭಾವದಿಂದ ಹೊರಬರಲಿ : ಜಿಲ್ಲಾ ಬಿಜೆಪಿ

ಕಾರ್ಮಿಕ ಇಲಾಖೆಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮಂಜೂರಾಗಿರುವ ಆಹಾರ ಧಾನ್ಯಗಳ ಕಿಟ್ ಗಳ ದುರುಪಯೋಗವಾಗಿದೆ ಎಂಬ ಆರೋಪ ಕಾಂಗ್ರೆಸ್ ಪ್ರಾಯೋಜಿತ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪ ಅಂಚನ್ ರವರ ರಾಜಕೀಯ ಗಿಮಿಕ್ ಅಲ್ಲದೆ ಮತ್ತೇನಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ವಿರೋಧಿಗಳು ಬಿಟ್ಟಿ ಪ್ರಚಾರಕ್ಕಾಗಿ ಇಂತಹ ಆಧಾರ ರಹಿತ ಆರೋಪ ಮಾಡುವುದು ಸಹಜ. ಕಾಂಗ್ರೆಸ್ ಸಂಕುಚಿತ ಮನೋಭಾವದಿಂದ ಹೊರಬರಲಿ ಎಂದು ಜಿಲ್ಲಾ ಬಿಜೆಪಿ ಹೇಳಿದೆ. ಅಲೆವೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಶ್ರೀಕಾಂತ್ ನಾಯಕ್ ರವರ ಮೇಲೆ ಪ್ರಸಕ್ತContinue reading ಕಾಂಗ್ರೆಸ್ ಸಂಕುಚಿತ ಮನೋಭಾವದಿಂದ ಹೊರಬರಲಿ : ಜಿಲ್ಲಾ ಬಿಜೆಪಿ

ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಉಡುಪಿ ಅಂಬಾಗಿಲು ವಲಯ ವತಿಯಿಂದ ಪರಮಪೂಜ್ಯ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಡೆಯುವ “ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ” ಉದ್ಘಾಟನೆಯನ್ನು ಜು.16ರಂದು ಶಾಸಕರಾದ ಕೆ.ರಘುಪತಿ ಭಟ್ ರವರು ನೆರವೇರಿಸಿದರು.* *ಈ ಸಂದರ್ಭದಲ್ಲಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಂಬಲಪಾಡಿ ಇದರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಕರಾವಳಿ ಪ್ರಾದೇಶಿಕ ಕಚೇರಿ ಪ್ರಾದೇಶಿಕContinue reading ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಉದ್ಘಾಟನೆ