ಉಡುಪಿ : ಯಕ್ಷಗಾನ ಕಲಾರಂಗ ಕುಂದಾಪುರದ ವಿದ್ಯಾಪೋಷಕ್ ವಿದ್ಯಾರ್ಥಿನಿ ಶ್ರೀನಿಧಿ (I B.Sc) ಇವಳಿಗೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸುಮಾ ‘ಪಾವನಿ’ ಮನೆಯ ಉದ್ಘಾಟನೆ ಜುಲೈ 17ರಂದು ನೆರವೇರಿತು. ಅಭ್ಯಾಗತರಾಗಿ ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿ, ಮಂಗಳೂರಿನ ಉದ್ಯಮಿ ಶ್ರೀ ಗೋಕುಲನಾಥ ಪ್ರಭು, ಬೆಂಗಳೂರಿನ ವೈದ್ಯ ವಿಜ್ಞಾನಿ ಡಾ. ರಾಜಾ ವಿಜಯ್ ಕುಮಾರ್, ಮಂಗಳೂರಿನ ವೈದ್ಯರಾದ ಡಾ. ಜೆ.ಎನ್ ಭಟ್, ಗೋವಾದ ಆನಂದContinue reading “ಯಕ್ಷಗಾನ ಕಲಾರಂಗ ಕುಂದಾಪುರದ ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ನಿರ್ಮಿಸಿಕೊಟ್ಟ ನೂತನ ಮನೆಯ ಉದ್ಘಾಟನೆ”
Daily Archives: July 21, 2021
ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ
ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿಯವರು ಕಲಾರಂಗಕ್ಕೆ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ವೈದ್ಯವಿಜ್ಞಾನಿ ಡಾ! ರಾಜಾ ವಿಜಯ್ ಕುಮಾರ್ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಶಾಲು-ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ವಿವರಿಸಿದರು. ಇದಕ್ಕೂ ಮೊದಲು ಉಭಯರು ಸಂಸ್ಥೆಯ ಸಾಧನೆಯನ್ನು ಒಳಗೊಂಡಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ಸಂಸ್ಥೆಯ ವ್ಯಾಪಕವಾದ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿ ಸಾಮಾಜಿಮುಖಿಯಾಗಿContinue reading “ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ”