ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ

ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿಯವರು ಕಲಾರಂಗಕ್ಕೆ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ವೈದ್ಯವಿಜ್ಞಾನಿ ಡಾ! ರಾಜಾ ವಿಜಯ್ ಕುಮಾರ್ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಶಾಲು-ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ವಿವರಿಸಿದರು. ಇದಕ್ಕೂ ಮೊದಲು ಉಭಯರು ಸಂಸ್ಥೆಯ ಸಾಧನೆಯನ್ನು ಒಳಗೊಂಡಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ಸಂಸ್ಥೆಯ ವ್ಯಾಪಕವಾದ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿ ಸಾಮಾಜಿಮುಖಿಯಾಗಿContinue reading “ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ”

ಹರಿಪಾದ ಸೇರಿದ ಗೋಕರ್ಣ ಪರ್ತಗಾಳಿ ಮಠಾಧಿಪತಿ ಶ್ರೀ ವಿದ್ಯಾಧಿರಾಜತೀರ್ಥ ವಡೇರ ಸ್ವಾಮೀಜಿಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ಸೂಚನೆ

ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಭಕ್ತಿ-ಶ್ರದ್ಧಾ ಪೀಠವಾಗಿರುವ ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಪರ್ತಗಾಳಿ ಮಠದ 23ನೇ ಯತಿವರ್ಯರಾದ ಶ್ರೀ ವಿದ್ಯಾಧಿರಾಜತೀರ್ಥ ವಡೇರ ಸ್ವಾಮೀಜಿಯವರು ಹರಿಪಾದ ಸೇರಿದ ಬಗ್ಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸಮಾಜವು ಓರ್ವ ಶ್ರೇಷ್ಠ ದಾರ್ಶನಿಕರನ್ನು ಕಳೆದುಕೊಂಡಂತಾಗಿದೆ. ಭಗವಂತನು ಸ್ವಾಮೀಜಿಯವರ ಶಿಷ್ಯ ವರ್ಗ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅನಧಿಕೃತ ಬೋರ್ಡ್ ಅನಾವರಣ, ಅಧಿಕಾರ ದುರ್ಬಳಕೆ ಆರೋಪ

ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ನಡು ಅಲೆವೂರು ಶ್ರೀ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಹೋಗುವ ರಸ್ತೆ ಎಂದೇ ಪ್ರಚಲಿತವಾಗಿದ್ದ ರಸ್ತೆಗೆ ಗ್ರಾಮ ಪಂಚಾಯತ್ ನಲ್ಲಿ ಯಾವುದೇ ನಿರ್ಣಯ ಮಾಡದೆ ಶ್ರೀ ಬದರಿ ನಗರ ಎನ್ನುವ ನಾಮಫಲಕ ಉದ್ಘಾಟನೆ ಮಾಡಿ ಅಧಿಕಾರ ದುರ್ಬಳಕೆ ಮಾಡಿರುವರೆಂದು ಸ್ಥಳೀಯರು ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್ ರವರ ಮೇಲೆ ಆಪಾದನೆ ಮಾಡಿದ್ದಾರೆ. ಯಾವುದೇ ರಸ್ತೆಗಳಿಗೆ ನಾಮಕರಣ ಮಾಡುವಾಗ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ನಿರ್ಣಯContinue reading “ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅನಧಿಕೃತ ಬೋರ್ಡ್ ಅನಾವರಣ, ಅಧಿಕಾರ ದುರ್ಬಳಕೆ ಆರೋಪ”

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ಬಗ್ಗೆ ರಾಜ್ಯ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯ ಸ್ವಾಗತಾರ್ಹ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಬಗ್ಗೆ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನವನ್ನು ಮಂಜೂರು ಮಾಡಿರುವ ರಾಜ್ಯ ಸರಕಾರದ ದಿಟ್ಟ ಕ್ರಮ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಅಧಿನಿಯಮಕ್ಕೆ ಪೂರಕವೆನಿಸಲಿದೆ. ಮನುಕುಲದ ನಿತ್ಯ ಜೀವನಕ್ಕೆ ವರದಾನವಾಗಿರುವ ಗೋವಿನ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಈ ಸಕಾಲಿಕ ನಿರ್ಣಯದಿಂದ ಅತೀContinue reading “ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್”

ಕಾಂಗ್ರೆಸ್ ಸಂಕುಚಿತ ಮನೋಭಾವದಿಂದ ಹೊರಬರಲಿ : ಜಿಲ್ಲಾ ಬಿಜೆಪಿ

ಕಾರ್ಮಿಕ ಇಲಾಖೆಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮಂಜೂರಾಗಿರುವ ಆಹಾರ ಧಾನ್ಯಗಳ ಕಿಟ್ ಗಳ ದುರುಪಯೋಗವಾಗಿದೆ ಎಂಬ ಆರೋಪ ಕಾಂಗ್ರೆಸ್ ಪ್ರಾಯೋಜಿತ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪ ಅಂಚನ್ ರವರ ರಾಜಕೀಯ ಗಿಮಿಕ್ ಅಲ್ಲದೆ ಮತ್ತೇನಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ವಿರೋಧಿಗಳು ಬಿಟ್ಟಿ ಪ್ರಚಾರಕ್ಕಾಗಿ ಇಂತಹ ಆಧಾರ ರಹಿತ ಆರೋಪ ಮಾಡುವುದು ಸಹಜ. ಕಾಂಗ್ರೆಸ್ ಸಂಕುಚಿತ ಮನೋಭಾವದಿಂದ ಹೊರಬರಲಿ ಎಂದು ಜಿಲ್ಲಾ ಬಿಜೆಪಿ ಹೇಳಿದೆ. ಅಲೆವೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಶ್ರೀಕಾಂತ್ ನಾಯಕ್ ರವರ ಮೇಲೆ ಪ್ರಸಕ್ತContinue reading ಕಾಂಗ್ರೆಸ್ ಸಂಕುಚಿತ ಮನೋಭಾವದಿಂದ ಹೊರಬರಲಿ : ಜಿಲ್ಲಾ ಬಿಜೆಪಿ

ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಉಡುಪಿ ಅಂಬಾಗಿಲು ವಲಯ ವತಿಯಿಂದ ಪರಮಪೂಜ್ಯ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಡೆಯುವ “ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ” ಉದ್ಘಾಟನೆಯನ್ನು ಜು.16ರಂದು ಶಾಸಕರಾದ ಕೆ.ರಘುಪತಿ ಭಟ್ ರವರು ನೆರವೇರಿಸಿದರು.* *ಈ ಸಂದರ್ಭದಲ್ಲಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಂಬಲಪಾಡಿ ಇದರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಕರಾವಳಿ ಪ್ರಾದೇಶಿಕ ಕಚೇರಿ ಪ್ರಾದೇಶಿಕContinue reading ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಉದ್ಘಾಟನೆ

ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಗೆ ತರಲು ಮುಖ್ಯಮಂತ್ರಿಗಳಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಜನಸಂಖ್ಯೆ ದಿನದ ಅಂಗವಾಗಿ ಹೊಸ ಜನಸಂಖ್ಯೆ ನೀತಿಯನ್ನು ಘೋಷಿಸಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿಗಳಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಬಡತನ ನಿವಾರಣೆ, ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆಯ ಜೊತೆಗೆ ಹೊಸ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಈ ಕ್ರಮ ಅನಿವಾರ್ಯವೆನಿಸಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ನೂತನ ಪದಾಧಿಕಾರಿಗಳ ಪದಗ್ರಹಣ – ನೇಜಿ ನಾಟಿ ಸಮಾರೋಪ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಭಾಗಿ

ಕೇದಾರೋತ್ಥಾನ ಟ್ರಸ್ಟ್ ಮೂಲಕ ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಸಹಯೋಗದೊಂದಿಗೆ ಅಂಬಲಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು 20 ಎಕರೆ ಹಾಗೂ ಸ್ಥಳೀಯ ಕೃಷಿಕರ ಮೂಲಕ ಸುಮಾರು 15 ಎಕರೆ ಒಟ್ಟು 35 ಎಕರೆ ಹಡಿಲು ಭೂಮಿಯ ಕೃಷಿ ನಾಟಿ ಕಾರ್ಯ ಮುಕ್ತಾಯಗೊಂಡಿದೆ. ಈ ನಿಟ್ಟಿನಲ್ಲಿ ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ನೇತೃತ್ವದಲ್ಲಿ ಕುಂಜಗುಡ್ಡೆ ಬೈಲಿನ ಸುಮಾರು 1 ಎಕರೆ ಗದ್ದೆಯಲ್ಲಿ ಕೈ ನೇಜಿ ನೆಡುವ ಕಾರ್ಯಕ್ರಮವು ಕುಂಜಗುಡ್ಡೆ ಫ್ರೆಂಡ್ಸ್ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ನಡೆಯಿತು. ಶಾಸಕ ಕೆ.ರಘುಪತಿContinue reading “ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ನೂತನ ಪದಾಧಿಕಾರಿಗಳ ಪದಗ್ರಹಣ – ನೇಜಿ ನಾಟಿ ಸಮಾರೋಪ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಭಾಗಿ”

ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಉದ್ಘಾಟನೆ, ಕುಂಜಗುಡ್ಡೆಯಲ್ಲಿ ಕೈ ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಅಂಬಲಪಾಡಿ ಕುಂಜಗುಡ್ಡೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬಲಪಾಡಿಗ್ರಾಮೋತ್ಥಾನ ಸಮಿತಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಚಾಲನೆ ನೀಡಿದರು. ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ ಅಂಬಲಪಾಡಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಗ್ರಾಮೋತ್ಥಾನ ಸಮಿತಿContinue reading “ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಉದ್ಘಾಟನೆ, ಕುಂಜಗುಡ್ಡೆಯಲ್ಲಿ ಕೈ ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ”

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೇಶದ್ರೋಹಕ್ಕೆ ಸಹಾಯ ಮಾಡಿದ ಬಗ್ಗೆ ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರಾಧಾಕೃಷ್ಣ ನಾಯಕ್ ಹಿರ್ಗಾನ ಎಂಬವರು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಯೋಧರ ಬಗ್ಗೆ ಅವಹೇಳನಕಾರಿ ಮತ್ತು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಬೆಂಬಲಿಸಿ ಭಾರತ ದೇಶಕ್ಕೆ ಕೆಡುಕು ಉಂಟುಮಾಡುವ ಸಂದೇಶವನ್ನು ಬಿತ್ತರಿಸಿರುವಂತೆ ಈ ಬಗ್ಗೆ ಅವರ ವಿರುದ್ಧ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಟ್ವೀಟರ್ ಖಾತೆಯಲ್ಲಿ ದೇಶದ್ರೋಹಿ ರಾಧಾಕೃಷ್ಣ ನಾಯಕ್ ನಿಗೆ ಬೆಂಬಲ ಸೂಚಿಸಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಈ ಬಗ್ಗೆ ಓರ್ವ ದೇಶದ್ರೋಹಿಯ ದೇಶದ್ರೋಹContinue reading “ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೇಶದ್ರೋಹಕ್ಕೆ ಸಹಾಯ ಮಾಡಿದ ಬಗ್ಗೆ ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು”

Design a site like this with WordPress.com
Get started