ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ

ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾದ ಉಡುಪಿ ಜಿಲ್ಲೆಯ ಹೆಮ್ಮೆಯ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆಗಳು.

ಇವರಿಬ್ಬರ ಸಚಿವ ಸಚಿವ ಸ್ಥಾನದ ಅವಧಿಯಲ್ಲಿ ಉಡುಪಿ ಜಿಲ್ಲೆ ಅಭಿವ್ರಧ್ಧಿಯ ಉತ್ತುಂಗಕ್ಕೇರಲಿ. ಅದರೊಂದಿಗೆ ಪಕ್ಷ ಸಂಘಟನಾತ್ಮಕವಾಗಿ ಮತ್ತಷ್ಟು ಔನ್ನತ್ಯಕ್ಕೇರಲಿ. ಮಾದರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸುವೆವು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವರು.

Leave a comment

Design a site like this with WordPress.com
Get started