ಕರ್ನಾಟಕ ರಾಜ್ಯ ಸರಕಾರದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಆಗಸ್ಟ್ 12, ಗುರುವಾರ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಅವರನ್ನು ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಗುವುದು. ಮುಖ್ಯಮಂತ್ರಿಗಳು ಮಧ್ಯಾಹ್ನ 3.30ಕ್ಕೆ ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ಸಂಜೆ 4.00ಕ್ಕೆ ಉಡುಪಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕೋವಿಡ್ ಕುರಿತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30ಕ್ಕೆ ಉಡುಪಿ ಜಿಲ್ಲಾContinue reading “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ”
Daily Archives: August 11, 2021
ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಬೇಟಿ
ಬಿಜೆಪಿ ನೇತೃತ್ವದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಚಿವರನ್ನು ಸ್ವಾಗತಿಸಿ ಶಾಲು ಹೊದೆಸಿ ಪುಸ್ತಕ ನೀಡಿ ಗೌರವಿಸಿದರು. ಸಚಿವರು ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷContinue reading “ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಬೇಟಿ”