ಆಗಸ್ಟ್ 19: ಉಡುಪಿಯಲ್ಲಿ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ* ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ದೇಶಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ “ಜನಾಶೀರ್ವಾದ ಯಾತ್ರೆ”ಯು ಆಗಸ್ಟ್ 16ರಿಂದ ಪ್ರಾರಂಭಗೊಂಡಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಆಗಸ್ಟ್ 16ರಂದುContinue reading “ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಆ.16ರ ಪತ್ರಿಕಾ ಗೋಷ್ಠಿ”