75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಗಂಗಾವತಿ ಹಾಗೂ ಗದಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿದ್ಯಾರ್ಥಿಗಳು ಭಾಗವಹಿಸಿ 46 ಪದಕಗಳನ್ನು ಪಡೆದಿರುತ್ತಾರೆ. ಅಂಬಲಪಾಡಿ, ಕಡೆಕಾರು, ಅಲೆವೂರು ಹಾಗೂ ಚಿಟ್ಪಾಡಿ ಡೋಜೊ ಇದರ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಧರ್ಮದರ್ಶಿಗಳು ಹಾಗೂ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಗೌರವಾಧ್ಯಕ್ಷರಾದ ಡಾ! ನಿ.ಬೀ. ವಿಜಯ ಬಲ್ಲಾಳ್Continue reading “ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೆ ಪ್ರಶಸ್ತಿ”