Design a site like this with WordPress.com
Get started

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 167ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಕುಶಲ್ ಕುಮಾರ್ ಎ.,Continue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ”