Design a site like this with WordPress.com
Get started

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ: ಜಿಲ್ಲಾ ಬಿಜೆಪಿ ಸಂತಾಪ.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರ ಮಾತೃಶ್ರೀಯವರಾದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ ರವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಜನಾನುರಾಗಿಯಾಗಿದ್ದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ ರವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಯಶ್ಪಾಲ್ ಸುವರ್ಣ ಹಾಗೂ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಪ್ರಕಟಣೆಯಲ್ಲಿContinue reading “ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ: ಜಿಲ್ಲಾ ಬಿಜೆಪಿ ಸಂತಾಪ.”