Design a site like this with WordPress.com
Get started

ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್‍ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ – ಉಡುಪಿ ಜಿಲ್ಲಾ ಬಿಜೆಪಿ

ದೇಶ ವಿಭಜನೆಗೆ ಕುಮ್ಮಕ್ಕು ನೀಡಿದ ಕಾಂಗ್ರೆಸ್ ನಾಯಕರ ಸಹಿತ ಒಂದೇ ಕುಟುಂಬದ ವೈಭವೀಕರಣ ಮತ್ತು ನಿರಂತರ ಭ್ರಷ್ಟಾಚಾರದ ಮೂಲಕ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶದ ಅಸ್ಮಿತೆಯನ್ನು ಪ್ರಪಾತಕ್ಕೆ ತಳ್ಳಿರುವ ಕುಖ್ಯಾತಿಗೆ ಪಾತ್ರವಾಗಿರುವ, ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್‍ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಹೇಳಿದೆ. ಭ್ರಷ್ಟಾಚಾರದ ಮೂಲಕ ಬಿಜೆಪಿಗೆ ಅಧಿಕಾರ ಎಂಬ ಶೀರ್ಷಿಕೆಯಡಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿರುವ ಪತ್ರಿಕಾContinue reading “ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್‍ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ – ಉಡುಪಿ ಜಿಲ್ಲಾ ಬಿಜೆಪಿ”