ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ 2019 ರ ಅಗಸ್ಟ್ 20 ರಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನಿರ್ಗಮನ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಅವರಿಂದ ಅಧಿಕಾರ ವಹಿಸಿ ಕೊಂಡ ಜಿ ಜಗದೀಶ್ ಆರಂಭದಿಂದಲ್ಲೆContinue reading “ಉಡುಪಿ ಡಿಸಿ ಜಗದೀಶ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ನೇಮಕ”
Daily Archives: August 29, 2021
ಮಣಿಪುರ ಗ್ರಾಮ ಕುಂತಳ ನಗರದ ಧಾರ್ಮಿಕ ಕ್ಷೇತ್ರ ಮೋಕ್ಷಗಿರಿಯಲ್ಲಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣ: ಗ್ರಾಮಸ್ಥರ ಆಕ್ರೋಶ
ಮಣಿಪುರ ಗ್ರಾಮದ ಕುಂತಳ ನಗರ ಮೋಕ್ಷಗಿರಿ ಪುಣ್ಯ ಕೇತ್ರ ಮತ್ತು ವಿಷ್ಣುಮೂರ್ತಿ ದೇವಸ್ಥಾನದ ಬಳಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣಕ್ಕೆ ಹುನ್ನಾರ – ಸ್ಥಳೀಯ ಜನರಿಂದ ಬಾರಿ ವಿರೋಧ ಮಣಿಪುರ ಗ್ರಾಮದ ಕುಂತಳ ನಗರದ ಮೋಕ್ಷ ಗಿರಿ ಪುಣ್ಯ ಕೇತ್ರದಲ್ಲಿ ದೇವಸ್ಥಾನ ನಿರ್ಮಾಣ, ಪಿಲಿ ಪಂಜರವನ್ನು ದೇಶದ ಒಂದು ಟೂರಿಸಮ್ಮ್ ಕೇತ್ರ ಮಾಡುವ ಉದ್ದೇಶದಿಂದ ಹಲವಾರು ವರ್ಷಗಳ ಹಿಂದೆ 30ಎಕ್ರೆ ಜಾಗದಲ್ಲಿ ಕಾರ್ಯಕ್ರಮ ರೂಪಿಸಿ ಕಾಮಗಾರಿ ನಡೆದಿತ್ತು. ಆದರೆ ಜಗನ್ನಾಥ ಶೆಟ್ಟಿ ಯವರ ನಿಧನದಿಂದ ಈContinue reading “ಮಣಿಪುರ ಗ್ರಾಮ ಕುಂತಳ ನಗರದ ಧಾರ್ಮಿಕ ಕ್ಷೇತ್ರ ಮೋಕ್ಷಗಿರಿಯಲ್ಲಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣ: ಗ್ರಾಮಸ್ಥರ ಆಕ್ರೋಶ”