ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ

ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷರು ಹಾಗೂ ಕರಾಟೆ ಮುಖ್ಯ ಶಿಕ್ಷಕರು, ಮುಖ್ಯ ಪರೀಕ್ಷಕರು ಆಗಿರುವ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ ಇವರು ಕರಾಟೆ ಕ್ರೀಡೆಯ ಪ್ರಮುಖ ಘಟ್ಟವಾಗಿರುವ ಬ್ಲ್ಯಾಕ್ ಬೆಲ್ಟ್ ಆರನೇ ಪದವಿಯನ್ನು ಪಡೆಯುವುದರೊಂದಿಗೆ ಶಿಹಾನ್ ಶ್ರೇಣಿಯಿಂದ ರೆಂಷಿ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ. ಇವರು ಕರಾಟೆ ಬ್ಲ್ಯಾಕ್ ಬೆಲ್ಟ್ ಆರನೇ ಪದವಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿ, ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಆಸ್ಟ್ರೇಲಿಯಾ ಇದರ ಏಷ್ಯಾ ಮುಖ್ಯ ಶಿಕ್ಷಕ ಹಂಷಿ ಬಿ. ಪರಮೇಶ್Continue reading “ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ”

ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ

ದಿನಕ್ಕೆ 3-8 ಸಾವಿರ ರೂ. ಗಳಿಸುವ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 5.61 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇದೀಗ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿಯ ರವಿಶಂಕರ್ ಡಿ.ಕೆ ಅವರ ಪತ್ನಿ ಪೂರ್ಣಿಮಾ ಎಂಬವರೇ ಈ ರೀತಿ ವಂಚನೆಗೊಳಗಾದವರು ಎಂದು ತಿಳಿದುಬಂದಿದೆ. ಪ್ರತಿದಿನ ಸುಮಾರು 3-8 ಸಾವಿರ ರೂ ಗಳಿಸಬಹುದು ಎಂದು ವಾಟ್ಸ್ ಆಪ್ ಮೂಲಕ ಬಂದ ಸಂದೇಶ ನಂಬಿ ಪೂರ್ಣಿಮಾ ಅವರು 3 ತಿಂಗಳ ಅಂತರದಲ್ಲಿ ಒಟ್ಟು 5.61 ಲಕ್ಷ ರೂ.Continue reading “ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ”

ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ

ದಿನಕ್ಕೆ 3-8 ಸಾವಿರ ರೂ. ಗಳಿಸುವ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 5.61 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇದೀಗ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿಯ ರವಿಶಂಕರ್ ಡಿ.ಕೆ ಅವರ ಪತ್ನಿ ಪೂರ್ಣಿಮಾ ಎಂಬವರೇ ಈ ರೀತಿ ವಂಚನೆಗೊಳಗಾದವರು ಎಂದು ತಿಳಿದುಬಂದಿದೆ. ಪ್ರತಿದಿನ ಸುಮಾರು 3-8 ಸಾವಿರ ರೂ ಗಳಿಸಬಹುದು ಎಂದು ವಾಟ್ಸ್ ಆಪ್ ಮೂಲಕ ಬಂದ ಸಂದೇಶ ನಂಬಿ ಪೂರ್ಣಿಮಾ ಅವರು 3 ತಿಂಗಳ ಅಂತರದಲ್ಲಿ ಒಟ್ಟು 5.61 ಲಕ್ಷ ರೂ.Continue reading “ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ”

ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ!: ಹೊಸ ಮಾರ್ಗಸೂಚಿ ಬಿಡುಗಡೆ

ಕೊರೋನಾವೈರಸ್ ಮೂರನೇ ಅಲೆ ಹತ್ತಿರ ಬರುತ್ತಿರುವಂತೆ ಕಾಣುತ್ತಿದ್ದು ಸೋಂಕಿತರ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು ಗಡಿಭಾಗಗಳಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ. ಇನ್ನೂ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಇಂದು ರಾತ್ರಿ 9ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂವನ್ನುContinue reading “ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ!: ಹೊಸ ಮಾರ್ಗಸೂಚಿ ಬಿಡುಗಡೆ”

ನಾಳೆ ಆಗಸ್ಟ್ 7ರಂದು ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಅಹವಾಲು ಸ್ವೀಕಾರ

ನಾಳೆ ಆಗಸ್ಟ್ 7, 2021 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ನೂತನ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ರವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ಬಂಧುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗುರುವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್Continue reading “ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ”

ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಇವರಿಗೆ ಸಚಿವ ಸ್ಥಾನ ದೊರೆತಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಛೇರಿಯ ಬಳಿ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಮಾತನಾಡಿ ಈ ಬಾರಿಯ ರಾಜ್ಯ ಮಂತ್ರಿ ಮಂಡಲದಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ದೊರೆತಿದ್ದು ಸರಳ ಸಜ್ಜನಿಕೆಯ ಅನುಭವಿ ರಾಜಕಾರಿಣಿ ಕೋಟContinue reading ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ

ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control )Continue reading “ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ”

ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ

ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾದ ಉಡುಪಿ ಜಿಲ್ಲೆಯ ಹೆಮ್ಮೆಯ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆಗಳು. ಇವರಿಬ್ಬರ ಸಚಿವ ಸಚಿವ ಸ್ಥಾನದ ಅವಧಿಯಲ್ಲಿ ಉಡುಪಿ ಜಿಲ್ಲೆ ಅಭಿವ್ರಧ್ಧಿಯ ಉತ್ತುಂಗಕ್ಕೇರಲಿ. ಅದರೊಂದಿಗೆ ಪಕ್ಷ ಸಂಘಟನಾತ್ಮಕವಾಗಿ ಮತ್ತಷ್ಟು ಔನ್ನತ್ಯಕ್ಕೇರಲಿ. ಮಾದರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸುವೆವು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್Continue reading “ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ”

ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ ಮತ್ತು ವಿ.ಸುನೀಲ್ ಕುಮಾರ್ ರವರ ಅಭಿನಂದನಾ ಸಮಾರಂಭವು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 6 ಶುಕ್ರವಾರ ಮಧ್ಯಾಹ್ನ ಗಂಟೆ 3.30ಕ್ಕೆ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜರಗಲಿದೆ. ಈ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ,Continue reading “ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ”

Design a site like this with WordPress.com
Get started