Design a site like this with WordPress.com
Get started

ಕಾಪು ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಖಾದಿ ಮೇಳ

ಕಾಪು ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಖಾದಿ ಮೇಳವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಗಾಂಧಿ ಜಯಂತಿ ಪ್ರಯುಕ್ತ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಗಾಂಧೀಜಿ ಚಿಂತನೆಗಳಾದ ಸ್ವದೇಶಿ ವಸ್ತುಗಳ ಬಳಕೆ, ಸ್ವಚ್ಚತಾ ಕಾರ್ಯಕ್ರಮಗಳು ಎಂದಿಗೂ ಆದರ್ಶಪ್ರಾಯವಾಗಿದ್ದು ಎಲ್ಲರೂ ಸ್ವದೇಶಿ ವಸ್ತುಗಳನ್ನು ಬಳಸಬೇಕು ಮತ್ತು ಕಡ್ಡಾಯವಾಗಿ‌ ಖಾದಿ ವಸ್ತುಗಳನ್ನು ಬಳಸಬೇಕು ಎಂದರು. ಖಾದಿ ಬಟ್ಟೆಗಳು ಎಲ್ಲ ಋತುಮಾನಗಳಿಗೆ ಅನುಕೂಲಕರವಾಗಿದ್ದು ಆರೋಗ್ಯಕ್ಕೂ ಬಹಳ ಉತ್ತಮವಾದುದು ಎಂದರು. ಈ ಸಂದರ್ಭದಲ್ಲಿContinue reading “ಕಾಪು ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಖಾದಿ ಮೇಳ”

ಮಹಾತ್ಮ ಗಾಂಧಿ ಚಿಂತನೆಯ ಖಾದಿ ಉತ್ಪನ್ನ ಬಳಸಿ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ : ಕುಯಿಲಾಡಿ

ಉಡುಪಿ : ಮಹಾತ್ಮ ಗಾಂಧಿ ಸ್ವದೇಶಿ ಚಿಂತನೆಗೆ ಒತ್ತು ನೀಡುವ ಮೂಲಕ ಖಾದಿ ನಮ್ಮ ಜೀವನದ ಹಾಸುಹೊಕ್ಕಾಗಬೇಕು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ನಾಡಿಗೆ ನೀಡುವ ಜೊತೆಗೆ ಖಾದಿಗೆ ವಿಶೇಷ ಒತ್ತು ನೀಡುವ ಮೂಲಕ ಗಾಂಧಿ ತತ್ವದ ಈ ಎರಡೂ ಆಶಯಗಳನ್ನು ಈಡೇರಿಸುತ್ತಿದ್ದಾರೆ. ಗಾಂಧಿ ಚಿಂತನೆಯ ಖಾದಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರುContinue reading “ಮಹಾತ್ಮ ಗಾಂಧಿ ಚಿಂತನೆಯ ಖಾದಿ ಉತ್ಪನ್ನ ಬಳಸಿ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ : ಕುಯಿಲಾಡಿ”

ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ

ಕಟಪಾಡಿ ಏಣಗುಡ್ಡೆ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಯಿತು. ಶಕ್ತಿಕೇಂದ್ರ ಪ್ರಮುಖ್ ಸಂತೋಷ್ ನೇತ್ರತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು,ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗೀತಾಂಜಲಿ‌ ಸುವರ್ಣ, ನಿಕಟಪೂರ್ವ ಬಿಜೆಪಿ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲContinue reading “ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ”

ಸೆ.30 ರಿಂದ ಮೂರು‌ದಿನ ಕಾಪು ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಖಾದಿ ಮೇಳ.

ಗಾಂಧಿ ಜಯಂತಿ ಪ್ರಯುಕ್ತ ಪಕ್ಷದ ಸಂಸ್ಥಾಪಕ ಸದಸ್ಯರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಆಶಯವಾದ ಸ್ವದೇಶಿ, ಸ್ವಭೂಷಾ, ಸ್ವಭಾಷಾ ಚಿಂತನೆಯಂತೆ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಲು *ಕಾಪು ಬಿಜೆಪಿ ಬಿಜೆಪಿ ಕಚೇರಿಯಲ್ಲಿ* *ಖಾದಿ ಭಂಡಾರ* ಖಾದಿ ಬಟ್ಟೆ, ವಸ್ತುಗಳ ಪ್ರದರ್ಶನ ಹಾಗೂ ಖರೀದಿ ಮೇಳವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ದಿನಾಂಕ 30.09.21 ರಂದು ಬೆಳಿಗ್ಗೆ 9.30 ಕ್ಕೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಲಿದ್ದು ನಡೆಯಲಿದೆ ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ತಿಳಿಸಿರುವರು. ಅಲ್ಲದೆ ಸ್ವದೇಶಿContinue reading “ಸೆ.30 ರಿಂದ ಮೂರು‌ದಿನ ಕಾಪು ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಖಾದಿ ಮೇಳ.”

ಗಾಂಧಿ ಜಯಂತಿ ಪ್ರಯುಕ್ತ ಸೆ.29ರಂದು ಬುಧವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ “ಖಾದಿ ಮೇಳ”

ಬಿಜೆಪಿ ಉಡುಪಿ ಜಿಲ್ಲೆ ಆಶ್ರಯದಲ್ಲಿ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಅಂಗವಾಗಿ ಅ.2ರಂದು ನಡೆಯಲಿರುವ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಾಳೆ ಸೆ.29 ಬುಧವಾರ ಬೆಳಿಗ್ಗೆ 9.30ರಿಂದ ಬಿಜೆಪಿ ಜಿಲ್ಲಾ ಕಛೇರಿ ಕಡಿಯಾಳಿಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಸಂಘ, ಉಡುಪಿ ಇದರ ಸಹಯೋಗದೊಂದಿಗೆ ‘ಖಾದಿ ಮೇಳ’ ನಡೆಯಲಿದೆ. ಈ ಖಾದಿ ಮೇಳದಲ್ಲಿ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಾದಿ ಮೇಳಕ್ಕೆContinue reading “ಗಾಂಧಿ ಜಯಂತಿ ಪ್ರಯುಕ್ತ ಸೆ.29ರಂದು ಬುಧವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ “ಖಾದಿ ಮೇಳ””

ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ

ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಇವರ ಆದ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು‌ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬೂತ್ ಅಧ್ಯಕ್ಷರಿಗೆ ಪಕ್ಷ ಇಂದು ನಾಮಫಲಕವನ್ನು ನೀಡುವ ಮೂಲಕ ಬೂತ್ ಅಧ್ಯಕ್ಷರ ಮಹತ್ವವನ್ನು ನೆನಪಿಸಿ ಅವರ ಜವಾಬ್ದಾರಿಯನ್ನೂ ನೆನಪಿಸುತ್ತಿದೆ. ಬಿಜೆಪಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಿಗೂ ಬೂತ್ ಅಧ್ಯಕ್ಷರಿಗೂ ಸಮಾನ ಗೌರವ ಇದೆ. ಈ ಗೌರವಯುತ ಜವಾಬ್ದಾರಿ ಹೊಂದಿರುವ ಎಲ್ಲ ಬೂತ್ ಅಧ್ಯಕ್ಷರುಗಳು ತಮ್ಮContinue reading “ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ”

ಕೊರಂಗ್ರಪಾಡಿ ಬಿಜೆಪಿ ಶಕ್ತಕೇಂದ್ರದ ಬೂತ್ ಗಳಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಉಡುಪಿ: ಕೊರಂಗ್ರಪಾಡಿ ಶಕ್ತಿಕೇಂದ್ರದ 4 ಬೂತ್ ಸಂಖ್ಯೆಗಳಾದ – 62, 63,64, 66 ನೇ ವಾರ್ಡ್ ಗಳಲ್ಲಿ ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ ನಡೆಯಿತು. ಒಂದನೇ ಬೂತ್ ನ ಕಾರ್ಯಕ್ರಮ ಪಂಚಾಯತ್ ಸದಸ್ಯರಾದ ಆಶಿಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕೆಮ್ತೂರಿನಲ್ಲಿ, ಮೂರನೇ ಬೂತ್ ಅಧ್ಯಕ್ಷರಾದ ಕೇಶವ ಶೆಟ್ಟಿಗಾರ್ ಇವರ ಅಧ್ಯಕ್ಷತೆಯಲ್ಲಿ ಕೊರಂಗ್ರಪಾಡಿಯಲ್ಲಿ, ಐದನೆ ಬೂತ್ ಅಧ್ಯಕ್ಷರಾದ ಅಕ್ಷಯ್ ಸೇರಿಗಾರ್ ಇವರ ಅಧ್ಯಕ್ಷತೆಯಲ್ಲಿ ಮಾರ್ಪಳ್ಳಿಯಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ಪಂಡಿತ್ ದೀನದಯಾಳ್ ರವರ ಜೀವನದContinue reading “ಕೊರಂಗ್ರಪಾಡಿ ಬಿಜೆಪಿ ಶಕ್ತಕೇಂದ್ರದ ಬೂತ್ ಗಳಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ”

ಅಲೆವೂರು ಶಕ್ತಿ ಕೇಂದ್ರದಲ್ಲಿ ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ

ಕಾಪು: ಅಲೆವೂರು ಶಕ್ತಿಕೇಂದ್ರದ 5 ಬೂತ್ ಸಂಖ್ಯೆಗಳಾದ – 57,58,59,60 ಮತ್ತು 61 ನೇ ವಾರ್ಡ್ ಗಳಲ್ಲಿ ಇಂದು ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ ನಡೆಯಿತು. ಒಂದನೇ ಬೂತ್ ನ ಕಾರ್ಯಕ್ರಮ ಕರ್ವಾಲಿನಲ್ಲಿ ಬೂತ್ ಅಧ್ಯಕ್ಷರಾದ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ವಿಶಿಷ್ಟವಾಗಿ ನಡೆದು 105 ದೀಪ ಬೆಳಗಿಸಿ ಆಚರಿಸಿದೆವು. ಎರಡನೇ ಬೂತ್ ಅಧ್ಯಕ್ಷರಾದ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನೆಹರೂ ನಗರದಲ್ಲಿ, ಮೂರನೇ ಬೂತ್ ಅಧ್ಯಕ್ಷರಾದ ಹನುಮಪ್ಪ ಇವರ ಅಧ್ಯಕ್ಷತೆಯಲ್ಲಿ ಪ್ರಗತಿನಗರದಲ್ಲಿ, ನಾಲ್ಕನೆ ಬೂತ್ ಅಧ್ಯಕ್ಷರಾದContinue reading “ಅಲೆವೂರು ಶಕ್ತಿ ಕೇಂದ್ರದಲ್ಲಿ ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ”

ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ

ಉಡುಪಿ: ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ. ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಕೊರೋನಾ 1 ಮತ್ತು 2ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಈಗContinue reading “ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ”

ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯರವರು ದೇಶಕ್ಕಾಗಿ ಬದುಕಿದವರು. ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅದೆಷ್ಟು ಬುದ್ಧಿವಂತರಾಗಿದ್ದರೂ ಯಾವುದೇ ಉದ್ಯೋಗವನ್ನು ಅರಸದೆ ತನ್ನ ಜೀವನವನ್ನು ರಾಷ್ಟ್ರಕ್ಕಾಗಿ ಸಮರ್ಪಿಸಿಕೊಂಡವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯನ್ನು ಪಡೆದು ಅದರ ಸೂಚನೆಯ ಮೇರೆಗೆ ಭಾರತೀಯ ಜನ ಸಂಘಕ್ಕೆ ಬಂದು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ನಿಧನದ ನಂತರ ದೇಶಾದ್ಯಂತ ತನ್ನ ಜವಾಬ್ದಾರಿಯನ್ನು ಹೊತ್ತುಕೊಂಡು ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಕುತಂತ್ರಿಗಳ ಷಡ್ಯಂತ್ರದ ಪಿತೂರಿಗೆ ಬಲಿಯಾದರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ ಎಂದು ಕೇಂದ್ರ ಕೃಷಿContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ”