ಉಡುಪಿ:ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಉಡುಪಿಯಲ್ಲಿ ಎರಡು ದಿನಗಳ ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದೆ. ಇಂದಿನ ಆದೇಶಗಳ ಪ್ರಕಾರ, ರಾತ್ರಿ ಕರ್ಫ್ಯೂ ಎಲ್ಲಾ ದಿನಗಳಲ್ಲೂ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಕಾರ್ಯನಿರ್ವಹಿಸುತ್ತದೆ ಮತ್ತು ವಾರಾಂತ್ಯ ಕರ್ಫ್ಯೂಗಳು ಶುಕ್ರವಾರದಂದು ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ಇರುತ್ತದೆ. ಪಬ್ಗಳು ಮುಚ್ಚಿರುತ್ತವೆ. ಕೋವಿಡ್ ಪ್ರೋಟೋಕಾಲ್ ಹೊಂದಿರುವ ಕ್ರೀಡಾಪಟುಗಳಿಗೆ ಕ್ರೀಡಾಂಗಣಗಳು ಮತ್ತು ಈಜುಕೊಳಗಳನ್ನು ತೆರೆಯಲು ಅನುಮತಿಸಲಾಗುತ್ತದೆ ಆದರೆ ಪ್ರೇಕ್ಷಕರನ್ನು ಅನುಮತಿಸಲಾಗುವುದಿಲ್ಲ. 100% ಆಸನ ಸಾಮರ್ಥ್ಯದೊಂದಿಗೆContinue reading “ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂ : ಯಾವುದಕ್ಕೆಲ್ಲಾ ಅನುಮತಿ ಇದೆ ಗಮನಿಸಿ”
Daily Archives: September 2, 2021
ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣ: ಸಚಿವ ಕೋಟ
ಉಡುಪಿ :ಅತ್ಯಂತ ಸಂಕಷ್ಟದ ಪರಿಸ್ಥಿತಿಯ ನಡುವೆ ಇಂದು ದೇಶ ಕೊರೋನಾವನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ‘ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೊರೋನಾ ಸಂಕಷ್ಟದContinue reading “ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣ: ಸಚಿವ ಕೋಟ”
ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ
ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ನಮ್ಮ ಸಂಸ್ಥೆಯ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ಕೊಡುವ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯ ಅಭ್ಯಾಗತರಾಗಿ ಡಾ.ಸುದರ್ಶನ್ ಭಟ್, ರಘುರಾಮ ಭಟ್, ಹಾಗೂ ನೀತಾ ಪ್ರಭು ಉಪಸ್ಥಿತರಿದ್ದರು. ಶಾಲಾ ಅಭಿವ್ರಧ್ಧಿಗೆ ಹಾಗೂ ಮಕ್ಕಳಿಗೆ ಬೇಕಾಗುವ ಸಕಲ ಸಹಕಾರ ನೀಡಲು ನಾವೆಲ್ಲ ಸದಾ ಸಿಧ್ಧ ಎಂದು ಆಗಮಿಸಿದ ಗಣ್ಯರು ಹೇಳಿದರು. ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ನಾಗರಾಜ್ ಆಚಾರ್ಯ, ಮುಖ್ಯೋಪಾಧ್ಯಾಯರಾದ ಸವಿತ, ವಿಷ್ಣು ಸ್ನೇಹ ಬಳಗದ ಸದಸ್ಯರುಗಳಾದ ರಾಘವೇಂದ್ರ ಆಚಾರ್ಯ,Continue reading “ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ”