ಸದ್ಯದಲ್ಲೇ ಬರಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣಾ ದೃಷ್ಠಿಯಿಂದ ಪ್ರತೀ ಮಹಾ ಶಕ್ತಿಕೇಂದ್ರ ಶಹ ಬೂತ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ಸಮಾವೇಶ ನಡೆಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಿ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿ ಎಂದು ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರುContinue reading “ಜಿ.ಪಂ., ತಾ.ಪಂ. ಚುನಾವಣೆಗೆ ಸನ್ನದ್ಧರಾಗಿ: ಸಚಿವ ವಿ.ಸುನೀಲ್ ಕುಮಾರ್ ಕರೆ”
Daily Archives: September 3, 2021
ಉಡುಪಿಯ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ತಂಡಕ್ಕೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ
ಕರ್ನಾಟಕ ಸ್ಟೇಟ್ ಕರಾಟೆ ಅಸೋಸಿಯೇಶನ್(ರಿ.), ಮೌಲೆ ಶೋಟೋಕಾನ್ ಕರಾಟೆ ದೊ ಅಸೋಸಿಯೇಶನ್ ಇಂಡಿಯಾ, ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್(ರಿ.) ಇವರ ಜಂಟಿ ಆಶ್ರಯದಲ್ಲಿ ಸೆ.1ರಂದು ಶಿವಮೊಗ್ಗ ಸ್ಕೌಟ್ಸ್ ಭವನದಲ್ಲಿ ನಡೆದ ಮಲ್ನಾಡ್ ಓಪನ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ಶಿಪ್ 2021 ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೆಂಷಿ ವಾಮನ್ ಪಾಲನ್ ಇವರಿಂದ ತರಬೇತಿ ಪಡೆದ ಕರಾಟೆ ಪಟುಗಳಾದ ಅರ್ಮಾನ್ ಶೆಟ್ಟಿ, ಯಶ್ ಶೆಟ್ಟಿ, ಪವನ್ ಕುಮಾರ್, ಮೊಹಮ್ಮದ್ ರಾಹಿಲ್, ನಿಶಾಂತ್,Continue reading “ಉಡುಪಿಯ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ತಂಡಕ್ಕೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ”