Design a site like this with WordPress.com
Get started

ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ online ಕಾರ್ಯಕ್ರಮ

ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮದ online live streaming link ಈ ಕಾರ್ಯಕ್ರಮವು ನಾಳೆ ದಿನಾಂಕ 05.09.2021 ರಂದು ಬೆಳಿಗ್ಗೆ 10.30 ಕ್ಕೆ ನೇರಪ್ರಸಾರವಾಗಲಿದೆ. ಲಿಂಕ್ ಬಳಸಿ ರೈತರು ತಮ್ಮ ಮನೆಗಳಿಂದಲೇ ಕಾರ್ಯಕ್ರಮ ವೀಕ್ಷಿಸಬಹುದಾಗಿದೆ. https://youtube.com/channel/UCc_FfAZF6jmbMP2LPBcqMBA/live

ಕಾಪು ಬಿಜೆಪಿ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ ಸಭೆ.

ಕಾಪು ಬಿಜೆಪಿ ಕಚೇರಿಯಲ್ಲಿ ಮಹಾಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿ ಪಕ್ಷದಲ್ಲಿ ಇರುವಷ್ಟು ಸಂಘಟನಾತ್ಮಕ ವ್ಯವಸ್ಥೆ ಇತರ ಯಾವುದೇ ಪಕ್ಷದಲ್ಲಿ ಇಲ್ಲ. ಬೂತ್ ಮಟ್ಟದಿಂದ ಹಿಡಿದು ರಾಷ್ಟ್ರೀಯ ಮಟ್ಟದವರೆಗೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ತೆ ಇದೆ. ಅದರಲ್ಲಿ ಮಹಾಶಕ್ತಿಕೇಂದ್ರದ ಜವಾಬ್ದಾರಿ ಅತ್ಯಂತ ಮಹತ್ತರವಾದುದು. ಮಹಾಶಕ್ತಿಕೇಂದ್ರಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಿದರೆ ಸಂಘಟನೆ ಬಲಿಷ್ಠಗೊಳ್ಳುವುದು. ಪ್ರಾಮಾಣಿಕವಾಗಿ ಜವಾಬ್ದಾರಿಗೆ ನ್ಯಾಯ ಕೊಟ್ಟು ಪಕ್ಷ ಬೆಳೆಸೋಣ ಅದರೊಂದಿಗೆ ನಾವೂ ಬೆಳೆಯೋಣ ಎಂದರು. ಜಿಲ್ಲಾ ಪ್ರಧಾನContinue reading “ಕಾಪು ಬಿಜೆಪಿ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ ಸಭೆ.”