Design a site like this with WordPress.com
Get started

ಅಲೆವೂರು ಯುವಕ ಸಂಘ ಹಾಗೂ ಅಲೆವೂರು ಮಹಿಳಾ ಸಂಘದ ನೇತ್ರತ್ವದಲ್ಲಿ ಅಲೆವೂರಿನಲ್ಲಿ ವ್ಯಾಕ್ಸಿನ್ ಮೇಳ

ಉಡುಪಿ : ಜಿಲ್ಲಾ ಆರೋಗ್ಯ ಇಲಾಖೆ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ. ಗ್ರಾಮ ಪಂಚಾಯತ್ ಅಲೆವೂರು.ಅಲೆವೂರು ಯುವಕ ಸಂಘ (ರಿ) ರಾಮಪುರ, ಮತ್ತು ಅಲೆವೂರು ಮಹಿಳಾ ಸಂಘ ರಾಮಪುರ ಇದರ ಸಹಯೋಗದಲ್ಲಿ *ಸುಬೋಧಿನಿ ಹಿರಿಯ ಪ್ರಾಥಮಿಕ* ಶಾಲೆ ರಾಮಪುರ ಅಲೆವೂರು ಇಲ್ಲಿ ಬ್ರಹತ್ ವ್ಯಾಕ್ಸಿನೇಶನ್ ಮೇಳ ನಡೆಯಿತು. ಉದ್ಘಾಟನೆಯನ್ನು ಸಂಘದ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್ ಹಾಗೂ ಅಲೆವೂರು ಮಹಿಳಾ ಸಂಘದ ಅಧ್ಯಕ್ಷರಾದ ರಮಾ ಜೆ ರಾವ್ ಇವರು ಜಂಟಿಯಾಗಿ ನೆರವೇರಿಸಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದContinue reading “ಅಲೆವೂರು ಯುವಕ ಸಂಘ ಹಾಗೂ ಅಲೆವೂರು ಮಹಿಳಾ ಸಂಘದ ನೇತ್ರತ್ವದಲ್ಲಿ ಅಲೆವೂರಿನಲ್ಲಿ ವ್ಯಾಕ್ಸಿನ್ ಮೇಳ”

ಉಚ್ಚಿಲ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶಉಚ್ಚಿಲ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶ

ಉಚ್ಚಿಲ ಮಹಾಶಕ್ತಿಕೇಂದ್ರದಲ್ಲಿ ನಾಮಫಲಕ‌ ಸಮಾವೇಶ ನಡೆಯಿತು. ಬೂತ್ ಅಧ್ಯಕ್ಷರು ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ಬೂತ್ ಅಧ್ಯಕ್ಷರ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದೆವು. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಸಭೆಯಲ್ಲಿ ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಹಿಳಾಮೋರ್ಚ ಜಿಲ್ಲಾ ಉಪಾಧ್ಯಕ್ಷರಾದ ಕೇಸರಿ ಯುವರಾಜ್ ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಕೇಶವContinue reading “ಉಚ್ಚಿಲ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶಉಚ್ಚಿಲ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶ