ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ

ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರಿಗೆ ಸಮಾನ ಗೌರವ – ಶ್ರೀಕಾಂತ ನಾಯಕ್ ಪಡುಬಿದ್ರೆ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಇಂದು ಪಡುಬಿದ್ರೆ ಉದಯಾದ್ರಿಯಲ್ಲಿ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೂ ರಾಷ್ಟ್ರೀಯ ಅಧ್ಯಕ್ಷರಿಗೂ ಸಮಾನ ಗೌರವವಿದ್ದು ಅದನ್ನು ಬೂತ್ ಅಧ್ಯಕ್ಷರು ಅರ್ಥ ಮಾಡಿಕೊಂಡು ಪ್ರತೀ ಬೂತ್ ನಲ್ಲಿ ಅಧ್ಯಕ್ಷರುಗಳು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ನಾಮಫಲಕ ಅಳವಡಿಸುವ ಸಂದರ್ಭದಲ್ಲಿ ಪ್ರತೀ ಬೂತ್ ಅಧ್ಯಕ್ಷರ ಮನೆಯಲ್ಲಿ ಕನಿಷ್ಠContinue reading “ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಉಡುಪಿ :ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಹಾಗೂ ಕಾಪು ಮಂಡಲ ಅಲ್ಪಸಂಖ್ಯಾತ ಮೋರ್ಚಾ ಇದರ ಜಂಟಿ ಆಶ್ರಯದಲ್ಲಿ ಅಲ್ಪಸಂಖ್ಯಾತರಿಗೆ ಸರಕಾರದಿಂದ ಲಭ್ಯವಿರುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ಶಿಬಿರವು ಸೆ.14ರಂದು ಮಹಿಳಾ ಮಂಡಲ ಕಟಪಾಡಿ ಇದರ ಸಭಾಂಗಣದಲ್ಲಿ ಜರಗಿತು. ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಹಾಗೂ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಜತೆಯಾಗಿ ಜ್ಯೋತಿ ಬೆಳಗಿಸುವುದರ ಮೂಲಕ ಮಾಹಿತಿ ಶಿಬಿರವನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನಾಡಿದ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ದಾವೂದ್Continue reading “ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ”

Design a site like this with WordPress.com
Get started