ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್ನಲ್ಲೇ ಮಾಡಬಹುದು | ಹೀಗಿದೆ ಪ್ರಕ್ರಿಯೆರೇಷನ್ ಕಾರ್ಡ್ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಅಥವಾ ಹೆಸರು ತಿದ್ದುಪಡಿಯನ್ನು ನಿಮ್ಮ ಸ್ಮಾರ್ಟ್ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡೂ ಕಾರ್ಯಗಳನ್ನು ಸುಲಭವಾಗಿ ಮಾಡಬಹುದಾಗಿದೆ.ಯಾವುದೇ ಕಚೇರಿಗಳಿಗೆ ಅಲೆದಾಡದೇ ಆನ್ಲೈನ್ ಸಹಾಯದಿಂದ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್ಗೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬಹುದು ಹಾಗೂ ಹೆಸರು ತಿದ್ದುಪಡಿ ಮಾಡಬಹುದು.ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದContinue reading “ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್ನಲ್ಲೇ ಮಾಡಬಹುದು”
Daily Archives: September 18, 2021
ಮೋದೀಜೀ ಜನ್ಮದಿನಾಚರಣೆ ಯಂದು ಸಾರ್ವಜನಿಕರಿಗೆ ಉಚಿತ ಆಟೋ ಸೇವೆ
ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿ, ಪುರಸಭಾ ನಾಮನಿರ್ದೇಶಿತ ಸದಸ್ಯರಾದ ಚಂದ್ರ ಮಲ್ಲಾರ್ ಇವರು ಮೋದೀಜಿ ಜನ್ಮದಿನದಂದು ಪ್ರತೀ ವರ್ಷ 5 ಕಿಮೀ ವ್ಯಾಪ್ತಿಯಲ್ಲಿ ತನ್ನ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರಯಾಣ ಒದಗಿಸುತ್ತಿದ್ದು ನಿನ್ನೆಯ ದಿನ ಬೆಳಿಗ್ಗೆ ಅದರ ಚಾಲನಾ ಕಾರ್ಯಕ್ರಮನಡೆಸಲಾಯಿತು. ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿಯ ಆದರ್ಶ ವ್ಯಕ್ತಿತ್ವ ಕೊಂಡಾಡಿ ಚಂದ್ರ ಮಲ್ಲಾರ್ ನೀಡುತ್ತಿರುವ ಉಚಿತ ಸೇವೆ ನಮ್ಮೆಲ್ಲರಿಗೂ ಆದರ್ಶವಾಗಿದ್ದು ನಾವೆಲ್ಲರೂ ಯಾವುದಾದರೊಂದು ಸೇವಾ ಚಟುವಟಿಕೆಯಲ್ಲಿ ಭಾಗವಹಿಸಿ ಮೋದೀಜಿಗೆ ಶುಭಕೋರಬೇಕು ಎಂದರು. ಈ ಸಂದರ್ಭದಲ್ಲಿ ಕಾಪುContinue reading “ಮೋದೀಜೀ ಜನ್ಮದಿನಾಚರಣೆ ಯಂದು ಸಾರ್ವಜನಿಕರಿಗೆ ಉಚಿತ ಆಟೋ ಸೇವೆ”
ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ, ಆರೋಗ್ಯ ಮಾಹಿತಿ ಶಿಬಿರ
ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕೆ ಎಮ್ ಸಿ ಮಣಿಪಾಲ ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ ಹಾಗೂ ಆರೋಗ್ಯ ಮಾಹಿತಿ ಶಿಬಿರದಲ್ಲಿ ಕೆ ಎಮ್ ಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಾರ್ವಜನಿಕರಿಗೆ ಉಚಿತವಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು ಇವರ ಸೇವಾ ಕಾರ್ಯ ಶ್ಲಾಘನೀಯ. ಆರೋಗ್ಯ ಕ್ಷೇತ್ರದಲ್ಲಿ ಇವರು ನೀಡುತ್ತಿರುವ ಕೊಡುಗೆ ಅಪಾರ. ಇಂದು ಸರಕಾದ ಎಲ್ಲ ಸವಲತ್ತುಗಳನ್ನು, ಯೋಜನೆಗಳನ್ನು ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒದಗಿಸುವಲ್ಲಿ ಮತ್ತು ಮಕ್ಕಳಿಗೆ ಪ್ರಾರಂಭದಲ್ಲಿ ಉತ್ತಮ ಸಂಸ್ಕಾರವನ್ನು ನೀಡುತ್ತಿರುವContinue reading “ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ, ಆರೋಗ್ಯ ಮಾಹಿತಿ ಶಿಬಿರ”
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೋದಿ ಜನ್ಮದಿನಾಚರಣೆ
ಕಾಪು: ಇನ್ನಂಜೆ ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ, ಮೋದಿಜಿ ಜನ್ಮದಿನಾಚರಣೆಯಿಂದ ಅಕ್ಟೋಬರ್ 7ರವರೆಗೆ ನಡೆಯುವ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಇನ್ನಂಜೆ ಪೇಟೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಆರಂಭ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ರವರು ಕಾರ್ಯಕ್ರಮದ ಬಗ್ಗೆ ಮತ್ತು ಮೋದಿಜಿ ಅವರ ಸಾಧನೆಯ ಬಗ್ಗೆ ವಿವರವಾಗಿ ಪ್ರಾಸ್ತಾವಿಕ ಮಾತನಾಡಿ ಮೋದಿಜಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಧನ್ಯವಾದಗೈದರು. ನಂತರ ಇನ್ನಂಜೆ ಪಂಚಾಯತ್ ನಲ್ಲಿ ಎಸ್ ಆರ್ ಎಲ್ ಎಮ್Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೋದಿ ಜನ್ಮದಿನಾಚರಣೆ”