Design a site like this with WordPress.com
Get started

ಬಿಜೆಪಿ ಉಡುಪಿ ಗ್ರಾಮಾಂತರ: ಸೇವೆ ಮತ್ತು ಸಮರ್ಪಣ ಅಭಿಯಾನ

ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಅಭಿಯಾನದ ಪ್ರಯುಕ್ತ ಸೆ.25ರಂದು ನಡೆಯಲಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನದ ಸಲುವಾಗಿ ಪ್ರತಿ ಬೂತ್ ಮಟ್ಟದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ. ಇದರ ಪ್ರಯುಕ್ತ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ 78 ಬೂತ್ ಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಭಾವಚಿತ್ರ ನೀಡುವ ಕಾರ್ಯಕ್ರಮಕ್ಕೆ ಬಿಜೆಪಿ ಚೇರ್ಕಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚೇರ್ಕಾಡಿ ಶಕ್ತಿಕೇಂದ್ರದಲ್ಲಿ ಬಿಜೆಪಿ ಉಡುಪಿContinue reading “ಬಿಜೆಪಿ ಉಡುಪಿ ಗ್ರಾಮಾಂತರ: ಸೇವೆ ಮತ್ತು ಸಮರ್ಪಣ ಅಭಿಯಾನ”

ಬಿಜೆಪಿ ಕಾಪು ಮಂಡಲ: ಸೇವೆ ಮತ್ತು ಸಮರ್ಪಣ ಅಭಿಯಾನ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಶಿರ್ವ ಜೀವನ ಜ್ಯೋತಿ ಆಶ್ರಮಕ್ಕೆ ಹಣ್ಣು ಹಂಪಲು, ಅಕ್ಕಿ ಮತ್ತು ದಿನಸಿ ವಸ್ತುಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಉಪಾಧ್ಯಕ್ಷ ಎಂ.ಚಂದ್ರಶೇಖರ್ ಕೋಟ್ಯಾನ್, ಕಾರ್ಯದರ್ಶಿಗಳಾದ ಮಾಲಿನಿ ಇನ್ನಂಜೆ, ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್, ರಾಜೇಶ್ ಕುಂದರ್, ಮಾಜಿ ಕಾಪು ತಾಲೂಕು ಪಂಚಾಯತ್Continue reading “ಬಿಜೆಪಿ ಕಾಪು ಮಂಡಲ: ಸೇವೆ ಮತ್ತು ಸಮರ್ಪಣ ಅಭಿಯಾನ”

ಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಯಶಸ್ವಿಗೊಳಿಸೋಣ: ಮಹೇಶ್ ಠಾಕೂರ್

ಉಡುಪಿ:ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನವಾದ ಸೆ.17ರಿಂದ ಮೊದಲ್ಗೊಂಡು ಅವರು ಚುನಾಯಿತ ಸರಕಾರದ ನೇತೃತ್ವ ವಹಿಸಿ 20 ವರ್ಷಗಳನ್ನು ಪೂರೈಸುವ ದಿನವಾದ ಅ.7ರ ವರೆಗೆ ಜಿಲ್ಲಾ ಬಿಜೆಪಿಯಿಂದ ಉಡುಪಿ ಜಿಲ್ಲೆಯಾದ್ಯಂತ 20 ದಿನಗಳ ಪರ್ಯಂತ ನಡೆಯುವ ಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಸೇರಿ ಯಶಸ್ವಿಗೊಳಿಸೋಣ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ನಗರ ಮಂಡಲದ ಆಶ್ರಯದಲ್ಲಿ ಸೆ.21ರಂದುContinue reading “ಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಯಶಸ್ವಿಗೊಳಿಸೋಣ: ಮಹೇಶ್ ಠಾಕೂರ್”