ಉಡುಪಿ:ಸೆ.17ರಂದು ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯಿಂದ ಮೊದಲ್ಗೊಂಡು ಅ.7ರಂದು ಅವರು ಚುನಾಯಿತ ಸರಕಾರದ ನೇತೃತ್ವ ವಹಿಸಿ 20 ವರ್ಷಗಳು ತುಂಬುವ ದಿನದ ಸವಿ ನೆನಪಿಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರವರು ದೇಶದಾದ್ಯಂತ ಘೋಷಿಸಿರುವ 20 ದಿನಗಳ ಸೇವೆ ಮತ್ತು ಸಮರ್ಪಣ ಅಭಿಯಾನದ ಎಲ್ಲಾ 9 ಸೇವಾ ಕಾರ್ಯಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಆಯೋಜಿಸಿ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿContinue reading “ಸೇವೆ ಮತ್ತು ಸಮರ್ಪಣ ಅಭಿಯಾನದ ಸೇವಾ ಚಟುವಟಿಕೆಗಳನ್ನು ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್”
Daily Archives: September 24, 2021
ಅಲೆವೂರು ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ
ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಮತ್ತು ಸಮರ್ಪಣೆಯ ಕಾರ್ಯಕ್ರಮದಡಿಯಲ್ಲಿ ಪಕ್ಷದ ಪ್ರಮುಖರ ಸಭೆ ನಡೆದು ಇದರಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಮೋದೀಜಿಯವರ ಜನ್ಮದಿನದ ಅಂಗವಾಗಿ ಪಕ್ಷ ನೀಡಿದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಮೋದೀಜಿಯವರು ಮಾಡಿದ ಸಾಧನೆಗಳ ಬಗ್ಗೆ ವಿವರಿಸುತ್ತ ದೇಶಕ್ಕಾಗಿ ಸರ್ವಸ್ವವನ್ನು ಮೀಸಲಿಟ್ಟ ಇಂತಹ ವ್ಯಕ್ತಿ ನಮ್ಮ ಪಕ್ಷದಲ್ಲಿರುವುದು ನಮ್ಮ ಹೆಮ್ಮೆ ಹಾಗಾಗಿ ಅವರ ಆದರ್ಶಗಳನ್ನು ನಾವುContinue reading “ಅಲೆವೂರು ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ”
ಶಿಲ್ಪಾ ಜಿ ಸುವರ್ಣ ಇವರಿಂದ ಅಲೆವೂರು ಕೊರಗ ಸಮುದಾಯದ 40 ಮನೆಗಳಿಗೆ ಹಣ್ಣು ಹಂಪಲು ಹಾಗೂ ಬೆಡ್ ಶೀಟ್ ವಿತರಣೆ
ಮೋದೀಜಿಯವರ ಜನ್ಮದಿನದ ಅಂಗವಾಗಿ ಸೇವೆ ಮತ್ತುಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಅಲೆವೂರು ಸಿಧ್ಧಾರ್ಥನಗರದ ಕೊರಗ ಸಮಯದಾಯದ ಸುಮಾರು 40 ಮನೆಗಳಿಗೆ ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಇವರ ನೇತ್ರತ್ವದಲ್ಲಿ ಹಣ್ಣು ಹಂಪಲು ವಿತರಣೆ ಹಾಗೂ ಬೆಡ್ ಶೀಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮೋದಿ ಸರಕಾರದ ಸಾಧನೆಯನ್ನು ಸವಿಸ್ತಾರವಾಗಿ ವಿವರಿಸಿದರು ಮತ್ತು ಮೋದಿಜಿಯವರಿಗೆ ಜನಸಾಮಾನ್ಯರಿಗೆ ಆಯುಷ್ಮಾನ್, ಉಚಿತ ವ್ಯಾಕ್ಸಿನ್, ಕಿಸಾನ್ ಸಮ್ಮಾನ್, ಉಜ್ವಲ ಮುಂತಾದ ಯೋಜನೆಗಳನ್ನು ನೀಡಿದುದಕ್ಕಾಗಿ ಧನ್ಯವಾದವಿತ್ತರು.Continue reading “ಶಿಲ್ಪಾ ಜಿ ಸುವರ್ಣ ಇವರಿಂದ ಅಲೆವೂರು ಕೊರಗ ಸಮುದಾಯದ 40 ಮನೆಗಳಿಗೆ ಹಣ್ಣು ಹಂಪಲು ಹಾಗೂ ಬೆಡ್ ಶೀಟ್ ವಿತರಣೆ”