ಕಾಪು: ಅಲೆವೂರು ಶಕ್ತಿಕೇಂದ್ರದ 5 ಬೂತ್ ಸಂಖ್ಯೆಗಳಾದ – 57,58,59,60 ಮತ್ತು 61 ನೇ ವಾರ್ಡ್ ಗಳಲ್ಲಿ ಇಂದು ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ ನಡೆಯಿತು. ಒಂದನೇ ಬೂತ್ ನ ಕಾರ್ಯಕ್ರಮ ಕರ್ವಾಲಿನಲ್ಲಿ ಬೂತ್ ಅಧ್ಯಕ್ಷರಾದ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ವಿಶಿಷ್ಟವಾಗಿ ನಡೆದು 105 ದೀಪ ಬೆಳಗಿಸಿ ಆಚರಿಸಿದೆವು. ಎರಡನೇ ಬೂತ್ ಅಧ್ಯಕ್ಷರಾದ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನೆಹರೂ ನಗರದಲ್ಲಿ, ಮೂರನೇ ಬೂತ್ ಅಧ್ಯಕ್ಷರಾದ ಹನುಮಪ್ಪ ಇವರ ಅಧ್ಯಕ್ಷತೆಯಲ್ಲಿ ಪ್ರಗತಿನಗರದಲ್ಲಿ, ನಾಲ್ಕನೆ ಬೂತ್ ಅಧ್ಯಕ್ಷರಾದContinue reading “ಅಲೆವೂರು ಶಕ್ತಿ ಕೇಂದ್ರದಲ್ಲಿ ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ”
Daily Archives: September 25, 2021
ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ
ಉಡುಪಿ: ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ. ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಕೊರೋನಾ 1 ಮತ್ತು 2ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಈಗContinue reading “ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ”
ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯರವರು ದೇಶಕ್ಕಾಗಿ ಬದುಕಿದವರು. ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅದೆಷ್ಟು ಬುದ್ಧಿವಂತರಾಗಿದ್ದರೂ ಯಾವುದೇ ಉದ್ಯೋಗವನ್ನು ಅರಸದೆ ತನ್ನ ಜೀವನವನ್ನು ರಾಷ್ಟ್ರಕ್ಕಾಗಿ ಸಮರ್ಪಿಸಿಕೊಂಡವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯನ್ನು ಪಡೆದು ಅದರ ಸೂಚನೆಯ ಮೇರೆಗೆ ಭಾರತೀಯ ಜನ ಸಂಘಕ್ಕೆ ಬಂದು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ನಿಧನದ ನಂತರ ದೇಶಾದ್ಯಂತ ತನ್ನ ಜವಾಬ್ದಾರಿಯನ್ನು ಹೊತ್ತುಕೊಂಡು ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಕುತಂತ್ರಿಗಳ ಷಡ್ಯಂತ್ರದ ಪಿತೂರಿಗೆ ಬಲಿಯಾದರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ ಎಂದು ಕೇಂದ್ರ ಕೃಷಿContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ”