ಕಾಪು ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಖಾದಿ ಮೇಳವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಗಾಂಧಿ ಜಯಂತಿ ಪ್ರಯುಕ್ತ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಗಾಂಧೀಜಿ ಚಿಂತನೆಗಳಾದ ಸ್ವದೇಶಿ ವಸ್ತುಗಳ ಬಳಕೆ, ಸ್ವಚ್ಚತಾ ಕಾರ್ಯಕ್ರಮಗಳು ಎಂದಿಗೂ ಆದರ್ಶಪ್ರಾಯವಾಗಿದ್ದು ಎಲ್ಲರೂ ಸ್ವದೇಶಿ ವಸ್ತುಗಳನ್ನು ಬಳಸಬೇಕು ಮತ್ತು ಕಡ್ಡಾಯವಾಗಿ ಖಾದಿ ವಸ್ತುಗಳನ್ನು ಬಳಸಬೇಕು ಎಂದರು. ಖಾದಿ ಬಟ್ಟೆಗಳು ಎಲ್ಲ ಋತುಮಾನಗಳಿಗೆ ಅನುಕೂಲಕರವಾಗಿದ್ದು ಆರೋಗ್ಯಕ್ಕೂ ಬಹಳ ಉತ್ತಮವಾದುದು ಎಂದರು. ಈ ಸಂದರ್ಭದಲ್ಲಿContinue reading “ಕಾಪು ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಖಾದಿ ಮೇಳ”
Daily Archives: September 30, 2021
ಮಹಾತ್ಮ ಗಾಂಧಿ ಚಿಂತನೆಯ ಖಾದಿ ಉತ್ಪನ್ನ ಬಳಸಿ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ : ಕುಯಿಲಾಡಿ
ಉಡುಪಿ : ಮಹಾತ್ಮ ಗಾಂಧಿ ಸ್ವದೇಶಿ ಚಿಂತನೆಗೆ ಒತ್ತು ನೀಡುವ ಮೂಲಕ ಖಾದಿ ನಮ್ಮ ಜೀವನದ ಹಾಸುಹೊಕ್ಕಾಗಬೇಕು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ನಾಡಿಗೆ ನೀಡುವ ಜೊತೆಗೆ ಖಾದಿಗೆ ವಿಶೇಷ ಒತ್ತು ನೀಡುವ ಮೂಲಕ ಗಾಂಧಿ ತತ್ವದ ಈ ಎರಡೂ ಆಶಯಗಳನ್ನು ಈಡೇರಿಸುತ್ತಿದ್ದಾರೆ. ಗಾಂಧಿ ಚಿಂತನೆಯ ಖಾದಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರುContinue reading “ಮಹಾತ್ಮ ಗಾಂಧಿ ಚಿಂತನೆಯ ಖಾದಿ ಉತ್ಪನ್ನ ಬಳಸಿ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ : ಕುಯಿಲಾಡಿ”