ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ: ಸೇವೆ ಮತ್ತು ಸಮರ್ಪಣ ಅಭಿಯಾನ

ಕಾರ್ಕಳ :ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಸಲುವಾಗಿ ಬಿಜೆಪಿ ಮಹಿಳಾ ಮೋರ್ಚಾ ಮತ್ತು ಕುಕ್ಕುಂದೂರು ಮಹಾ ಶಕ್ತಿ ಕೇಂದ್ರದ ವತಿಯಿಂದ ಕೌಡೂರು ಗ್ರಾಮದ ವಿಕಲಚೇತನ ಮಕ್ಕಳಾದ ಅಕ್ಷಯ್ ಹಾಗೂ ಆದಿತ್ಯರವರ ನಿವಾಸಕ್ಕೆ ತೆರಳಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಜೊತೆಗೆ ಆರ್ಥಿಕ ನೆರವು ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ, ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ಅಧ್ಯಕ್ಷೆContinue reading “ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ: ಸೇವೆ ಮತ್ತು ಸಮರ್ಪಣ ಅಭಿಯಾನ”

ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್‌ನಲ್ಲೇ ಮಾಡಬಹುದು

ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್‌ನಲ್ಲೇ ಮಾಡಬಹುದು | ಹೀಗಿದೆ ಪ್ರಕ್ರಿಯೆರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಅಥವಾ ಹೆಸರು ತಿದ್ದುಪಡಿಯನ್ನು ನಿಮ್ಮ ಸ್ಮಾರ್ಟ್‌ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡೂ ಕಾರ್ಯಗಳನ್ನು ಸುಲಭವಾಗಿ ಮಾಡಬಹುದಾಗಿದೆ.ಯಾವುದೇ ಕಚೇರಿಗಳಿಗೆ ಅಲೆದಾಡದೇ ಆನ್‌ಲೈನ್ ಸಹಾಯದಿಂದ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬಹುದು ಹಾಗೂ ಹೆಸರು ತಿದ್ದುಪಡಿ ಮಾಡಬಹುದು.ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದContinue reading “ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್‌ನಲ್ಲೇ ಮಾಡಬಹುದು”

ಮೋದೀಜೀ ಜನ್ಮದಿನಾಚರಣೆ ಯಂದು ಸಾರ್ವಜನಿಕರಿಗೆ ಉಚಿತ ಆಟೋ ಸೇವೆ

ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿ, ಪುರಸಭಾ ನಾಮನಿರ್ದೇಶಿತ ಸದಸ್ಯರಾದ ಚಂದ್ರ ಮಲ್ಲಾರ್ ಇವರು ಮೋದೀಜಿ ಜನ್ಮದಿನದಂದು ಪ್ರತೀ ವರ್ಷ 5 ಕಿಮೀ ವ್ಯಾಪ್ತಿಯಲ್ಲಿ ತನ್ನ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರಯಾಣ ಒದಗಿಸುತ್ತಿದ್ದು ನಿನ್ನೆಯ ದಿನ ಬೆಳಿಗ್ಗೆ ಅದರ ಚಾಲನಾ ಕಾರ್ಯಕ್ರಮ‌ನಡೆಸಲಾಯಿತು. ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿಯ ಆದರ್ಶ ವ್ಯಕ್ತಿತ್ವ ಕೊಂಡಾಡಿ ಚಂದ್ರ ಮಲ್ಲಾರ್ ನೀಡುತ್ತಿರುವ ಉಚಿತ ಸೇವೆ ನಮ್ಮೆಲ್ಲರಿಗೂ ಆದರ್ಶವಾಗಿದ್ದು ನಾವೆಲ್ಲರೂ ಯಾವುದಾದರೊಂದು ಸೇವಾ ಚಟುವಟಿಕೆಯಲ್ಲಿ ಭಾಗವಹಿಸಿ ಮೋದೀಜಿಗೆ ಶುಭಕೋರಬೇಕು ಎಂದರು. ಈ ಸಂದರ್ಭದಲ್ಲಿ ಕಾಪುContinue reading “ಮೋದೀಜೀ ಜನ್ಮದಿನಾಚರಣೆ ಯಂದು ಸಾರ್ವಜನಿಕರಿಗೆ ಉಚಿತ ಆಟೋ ಸೇವೆ”

ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ, ಆರೋಗ್ಯ ಮಾಹಿತಿ ಶಿಬಿರ

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕೆ ಎಮ್ ಸಿ ಮಣಿಪಾಲ ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ ಹಾಗೂ ಆರೋಗ್ಯ ಮಾಹಿತಿ ಶಿಬಿರದಲ್ಲಿ ಕೆ ಎಮ್ ಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಾರ್ವಜನಿಕರಿಗೆ ಉಚಿತವಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು ಇವರ ಸೇವಾ ಕಾರ್ಯ ಶ್ಲಾಘನೀಯ. ಆರೋಗ್ಯ ಕ್ಷೇತ್ರದಲ್ಲಿ ಇವರು ನೀಡುತ್ತಿರುವ ಕೊಡುಗೆ ಅಪಾರ. ಇಂದು ಸರಕಾದ ಎಲ್ಲ ಸವಲತ್ತುಗಳನ್ನು, ಯೋಜನೆಗಳನ್ನು ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒದಗಿಸುವಲ್ಲಿ ಮತ್ತು ಮಕ್ಕಳಿಗೆ ಪ್ರಾರಂಭದಲ್ಲಿ ಉತ್ತಮ ಸಂಸ್ಕಾರವನ್ನು ನೀಡುತ್ತಿರುವContinue reading “ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ, ಆರೋಗ್ಯ ಮಾಹಿತಿ ಶಿಬಿರ”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೋದಿ ಜನ್ಮದಿನಾಚರಣೆ

ಕಾಪು: ಇನ್ನಂಜೆ ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ, ಮೋದಿಜಿ ಜನ್ಮದಿನಾಚರಣೆಯಿಂದ ಅಕ್ಟೋಬರ್ 7ರವರೆಗೆ ನಡೆಯುವ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಇನ್ನಂಜೆ ಪೇಟೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಆರಂಭ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ರವರು ಕಾರ್ಯಕ್ರಮದ ಬಗ್ಗೆ ಮತ್ತು ಮೋದಿಜಿ ಅವರ ಸಾಧನೆಯ ಬಗ್ಗೆ ವಿವರವಾಗಿ ಪ್ರಾಸ್ತಾವಿಕ ಮಾತನಾಡಿ ಮೋದಿಜಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಧನ್ಯವಾದಗೈದರು. ನಂತರ ಇನ್ನಂಜೆ ಪಂಚಾಯತ್ ನಲ್ಲಿ ಎಸ್ ಆರ್ ಎಲ್ ಎಮ್Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೋದಿ ಜನ್ಮದಿನಾಚರಣೆ”

ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾಪು ಕ್ಷೇತ್ರದ ಕಾಜರಗುತ್ತಿನ ಸುಬ್ರಹ್ಮಣ್ಯ ಕಾಮತ್ ಮತ್ತು ಸುಪ್ರೀತ ಕಾಮತ್ ಇವರಿಗೆ ಕಾಪು ಬಿಜೆಪಿ ವತಿಯಿಂದ ಸನ್ಮಾನ

ಇತ್ತೀಚೆಗೆ ನಡೆದ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾಪು ಕ್ಷೇತ್ರದ ಉಡುಪಿ ತಾಲೂಕಿನ ಕಾಜರಗುತ್ತಿನ ರಘುನಾಥ ಕಾಮತ್ ಮತ್ತು ರಾಧಿಕಾ ಕಾಮತ್ ಇವರ ಮಕ್ಕಳಾದ ಸುಬ್ರಹ್ಮಣ್ಯ ಕಾಮತ್ ಮತ್ತು‌ ಸುಪ್ರೀತ ಕಾಮತ್ ಇವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ಗೌರವಾರ್ಪಣೆ ಸಲ್ಲಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ ನಿಮ್ಮನ್ನು ಗುರುತಿಸಿ ಗೌರವಾರ್ಪಣೆ ಮಾಡಿರುವುದು ನಿಮ್ಮ ಸಾಧನೆಗೆ ಅಭಿನಂದನೆ ಸಲ್ಲಿಸಲು ಇತರರಿಗೆ ಪ್ರೇರಣೆಯಾಗಿ ಮತ್ತಷ್ಟು ಜನ ಇದೇContinue reading “ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾಪು ಕ್ಷೇತ್ರದ ಕಾಜರಗುತ್ತಿನ ಸುಬ್ರಹ್ಮಣ್ಯ ಕಾಮತ್ ಮತ್ತು ಸುಪ್ರೀತ ಕಾಮತ್ ಇವರಿಗೆ ಕಾಪು ಬಿಜೆಪಿ ವತಿಯಿಂದ ಸನ್ಮಾನ”

ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ

ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರಿಗೆ ಸಮಾನ ಗೌರವ – ಶ್ರೀಕಾಂತ ನಾಯಕ್ ಪಡುಬಿದ್ರೆ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಇಂದು ಪಡುಬಿದ್ರೆ ಉದಯಾದ್ರಿಯಲ್ಲಿ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೂ ರಾಷ್ಟ್ರೀಯ ಅಧ್ಯಕ್ಷರಿಗೂ ಸಮಾನ ಗೌರವವಿದ್ದು ಅದನ್ನು ಬೂತ್ ಅಧ್ಯಕ್ಷರು ಅರ್ಥ ಮಾಡಿಕೊಂಡು ಪ್ರತೀ ಬೂತ್ ನಲ್ಲಿ ಅಧ್ಯಕ್ಷರುಗಳು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ನಾಮಫಲಕ ಅಳವಡಿಸುವ ಸಂದರ್ಭದಲ್ಲಿ ಪ್ರತೀ ಬೂತ್ ಅಧ್ಯಕ್ಷರ ಮನೆಯಲ್ಲಿ ಕನಿಷ್ಠContinue reading “ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಉಡುಪಿ :ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಹಾಗೂ ಕಾಪು ಮಂಡಲ ಅಲ್ಪಸಂಖ್ಯಾತ ಮೋರ್ಚಾ ಇದರ ಜಂಟಿ ಆಶ್ರಯದಲ್ಲಿ ಅಲ್ಪಸಂಖ್ಯಾತರಿಗೆ ಸರಕಾರದಿಂದ ಲಭ್ಯವಿರುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ಶಿಬಿರವು ಸೆ.14ರಂದು ಮಹಿಳಾ ಮಂಡಲ ಕಟಪಾಡಿ ಇದರ ಸಭಾಂಗಣದಲ್ಲಿ ಜರಗಿತು. ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಹಾಗೂ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಜತೆಯಾಗಿ ಜ್ಯೋತಿ ಬೆಳಗಿಸುವುದರ ಮೂಲಕ ಮಾಹಿತಿ ಶಿಬಿರವನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನಾಡಿದ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ದಾವೂದ್Continue reading “ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ”

ಬಿಜೆಪಿ ಉದ್ಯಾವರ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶ

ಉದ್ಯಾವರ ಬಿಜೆಪಿ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶವು ಇಂದು ಉದ್ಯಾವರ ಸೌಂದರ್ಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ರವರು ವಹಿಸಿದ್ದರು. ಕಾಪು ಕ್ಷೇತ್ರಧ್ಯಕ್ಷರಾದ ಶ್ರೀಕಾಂತ್ ನಾಯಕ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಬೂತ್ ಅಧ್ಯಕ್ಷರ ಜವಾಬ್ದಾರಿ ಮತ್ತು ಪಕ್ಷ ಸಂಘಟನೆಯ ಬಗ್ಗೆ ಹೆಚ್ಚಿನ ಒತ್ತುಕೊಡುವಂತೆ ತಿಳಿಸಿದರು.ರಾಜ್ಯಕಾರ್ಯಕಾರಿಣಿಯ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆಯವರು ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕವನ್ನು ನೀಡಿ ಶುಭ ಹಾರೈಸಿದರು. ಸಭೆಯಲ್ಲಿ ಇಂದು ನಿಧನರಾದ ರಾಜ್ಯContinue reading “ಬಿಜೆಪಿ ಉದ್ಯಾವರ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶ”

ಆಸ್ಕರ್ ನಿಧನಕ್ಕೆ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಸಂತಾಪ

ಕಾಂಗ್ರೆಸ್ ನಾಯಕ ಸರಳ ಸಜ್ಜನ ರಾಜಕಾರಣಿ ಮಾಜಿ ಕೇಂದ್ರ ಸಚಿವರಾಗಿರುವ ಒಸ್ಕರ್ ಫೆರ್ನಾಂಡಿಸ್ ಅವರು ಇಂದು ವಿಧಿವಶರಾದರು.ಅವರ ಆತ್ಮಕ್ಕೆ ಚಿರಶಾಂತಿ ಸದ್ಗತಿ ದೊರೆಯಲೆಂದು ಬಿಜೆಪಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಅದ್ಯಕ್ಷ ಶ್ರೀಕಾಂತ್ ನಾಯಕ್ .ಸುರೇಶ್ ಶೆಟ್ಟಿ ಗುರ್ಮೆ ,ಶಿಲ್ಪಾ ಜಿ ಸುವರ್ಣ, ನಯನ ಗಣೇಶ್ ,ರಾಧಾಕೃಷ್ಣ ಬೋಳ್ಜೆ,ವಿಜಯ ಕುಮಾರ್ ಉದ್ಯಾವರ,ರವಿ ಕೋಟ್ಯಾನ್ ಪಡುಕರೆ,ರಾಜೇಶ್ ಕುಂದರ್,ಸಚಿನ್ ಪೀತ್ರೋಡಿ, ಸಚಿನ್ ಬೊಳ್ಜೆ,ಸತೀಶ್ ಬಿರಪಾಡಿ ಉದ್ಯಾವರ ಗ್ರಾಮ ಪಂಚಾಯತ್Continue reading “ಆಸ್ಕರ್ ನಿಧನಕ್ಕೆ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಸಂತಾಪ”

Design a site like this with WordPress.com
Get started