ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ರವರ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯೋಗಾಭ್ಯಾಸದಲ್ಲಿ ವಿಶೇಷ ಪರಿಜ್ಞಾನ ಹೊಂದಿದ್ದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಫೆರ್ನಾಂಡಿಸ್ ರವರು ಸ್ನೇಹಜೀವಿಯಾಗಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Monthly Archives: September 2021
ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ
ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. , ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್,Continue reading “ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ”
ಪೆರ್ಣಂಕಿಲದಲ್ಲಿ ಜನಜಾಗ್ರತಿ ಸಮಿತಿ ಉದ್ಘಾಟನೆ
ಸಂಘಟನೆ ಮುಖಾಂತರ ಜಾಗ್ರತ ಸಮಾಜ – ಶ್ರೀಕಾಂತ ನಾಯಕ್ ಪೆರ್ಣಂಕಿಲದಲ್ಲಿ ನೂತನವಾಗಿ ಜನಜಾಗ್ರತಿ ಸಮಿತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕೊಡಿಬೆಟ್ಟು ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು ಜಂಟಿಯಾಗಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಶ್ರೀಕಾಂತ ನಾಯಕ್, ಗ್ರಾಮೀಣ ಪ್ರದೇಶಗಳಲ್ಲಿ ಜಾಗ್ರತ ಸಮಾಜ ನಿರ್ಮಾಣಕ್ಕೆ ಇಂತಹ ಸಂಸ್ಥೆಗಳ ಅಗತ್ಯವಿದೆ, ಸಮಾಜದ ಎಲ್ಲ ಆಗು ಹೋಗುಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಲ್ಲಿ ಊರಿನ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ ಎಂದರು. ಪ್ರಸ್ತಾವನೆ ಮಾಡಿದContinue reading “ಪೆರ್ಣಂಕಿಲದಲ್ಲಿ ಜನಜಾಗ್ರತಿ ಸಮಿತಿ ಉದ್ಘಾಟನೆ”
ಇಂದ್ರಾಳಿಯಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ನೂತನ ತರಬೇತಿ ಕೇಂದ್ರ ಉದ್ಘಾಟನೆ
ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಉಡುಪಿ ಇದರ ನೂತನ ತರಬೇತಿ ಕೇಂದ್ರವು ಇಂದ್ರಾಣಿ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು. ಬುಡೊಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ಮುಖ್ಯ ಶಿಕ್ಷಕ ರೆಂಷಿ ವಾಮನ್ ಪಾಲನ್ ಸಂಸ್ಥೆಯ ಪರಿಚಯವನ್ನು ನೀಡಿ ಕರಾಟೆ ಕಲೆಯ ಮಹತ್ವವನ್ನು ವಿವರಿಸಿದರು. ಇಂದ್ರಾಳಿಯ ನೂತನ ಕರಾಟೆ ತರಗತಿ ಕೇಂದ್ರವನ್ನು ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿ, ಪ್ರಸಕ್ತ ದಿನಗಳಲ್ಲಿ ಕರಾಟೆContinue reading “ಇಂದ್ರಾಳಿಯಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ನೂತನ ತರಬೇತಿ ಕೇಂದ್ರ ಉದ್ಘಾಟನೆ”
ಕಾಪು ಕ್ಷೇತ್ರ ಕಟಪಾಡಿ ಬೂತ್ ನಂಬರ್ 91 ರ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ನಾಮಫಲಕ ಅನಾವರಣ
ಕಾಪು ಕ್ಷೇತ್ರದ ಕಟಪಾಡಿ ಪಂಚಾಯತ್ ಮೂಡಬೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ 91 ನೇ ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ ಇವರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು. ಆಗಮಿಸುತ್ತಿದ್ದಂತೆ ರಾಜ್ಯಾಧ್ಯಕ್ಷರನ್ನು ಬೂತ್ ಅಧ್ಯಕ್ಷರು ಹಾರಾರ್ಪಣೆ ಮಾಡಿ ಸ್ವಾಗತಿಸಿದರೆ, ಮಹಿಳೆಯರಿಂದ ಆರತಿಬೆಳಗಿಸಿ ಚಂಡೆ ಹಾಗೂ ಪೂರ್ಣಕುಂಭದೊಡನೆ ಮನೆ ತನಕ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ನಾಮಫಲಕ ಅಳವಡಿಸುವ ಮೊದಲು ಗೋಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪುContinue reading “ಕಾಪು ಕ್ಷೇತ್ರ ಕಟಪಾಡಿ ಬೂತ್ ನಂಬರ್ 91 ರ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ನಾಮಫಲಕ ಅನಾವರಣ”
ಮತಾಂತರ ಮತ್ತು ಆಕ್ರಮ ಗೋ ಕಳ್ಳತನ, ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ :ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆಲವೊಂದು ಭಾಗಗಳಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಂದ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ, ಹಾಗೂ ಜಿಲ್ಲೆಯಾದ್ಯಂತ ನಡೆಯುತ್ತಿರುವ ಗೋ ಕಳ್ಳತನ ಮತ್ತು ಆಕ್ರಮ ಗೋ ಸಾಗಾಟನ್ನು ಸಹಿಸಲಾಗುವುದಿಲ್ಲ. ಜಿಲ್ಲಾಡಳಿತ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಬಗ್ಗೆ ದೂರು ನೀಡಿದಾಗ ತಡ ಮಾಡದೇ ತಕ್ಷಣ ಕಾರ್ಯಾಚರಣೆ ಕೈಗೊಂಡಲ್ಲಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.Continue reading “ಮತಾಂತರ ಮತ್ತು ಆಕ್ರಮ ಗೋ ಕಳ್ಳತನ, ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು: ಕುಯಿಲಾಡಿ ಸುರೇಶ್ ನಾಯಕ್”
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ
Breaking News : ಗಾಂಧೀನಗರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸಂಗತಿಯನ್ನು ಘೋಷಿಸಿದರು. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಲಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ. ಐದು ವರ್ಷಗಳ ಕಾಲ ರಾಜ್ಯದ ಸೇವೆ ಮಾಡಲು ಪಕ್ಷ ನನಗೆ ಅವಕಾಶ ನೀಡಲಾಗಿದೆ. ನನ್ನ ಪಕ್ಷ ಏನು ಹೇಳಿದರೂ ಅದನ್ನು ನಾನು ಮಾಡುತ್ತೇನೆ ಎಂದು ರೂಪಾನಿ ಸುದ್ದಿಗಾರರಿಗೆ ತಿಳಿಸಿದರು.Continue reading “ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ”
ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ
ಕಾಪು: ಇಂದು ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು ಇವರ ಅಧ್ಯಕ್ಷತೆಯಲ್ಲಿ ಕಳತ್ತೂರು ಗುರ್ಮೆ ಸುರೇಶ್ ಶೆಟ್ಟಿ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಾಶಕ್ತಿಕೇಂದ್ರದ ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕ ನೀಡಲಾಯಿತು. ಕಾಪು ಮಂಡಲದ ಕಾರ್ಯದರ್ಶಿ, ಕುತ್ಯಾರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಲತಾ ಅಚಾರ್ಯ ಸ್ವಾಗತಿಸಿದರು .ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಬೂತ್ ಅಧ್ಯಕ್ಷರ ಜವಾಬ್ದಾರಿ ಹಾಗೂ ಪಕ್ಷದ ಚಟುವಟಿಕೆಗಳನ್ನು ನಿರ್ವಹಿಸುವ ಬಗ್ಗೆ ಮಾಹಿತಿContinue reading “ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ”
ಭವಿಷ್ಯದ ಪೀಳಿಗೆಗಳ ಕುರಿತು ಕಿಂಚಿತ್ತೂ ಕಾಳಜಿ ಇಲ್ಲದ ಮೂರ್ಖ ಹಿಂದೂಗಳ ಬಗ್ಗೆ ಇದುವರೆಗೆ ಮಾತನಾಡಿದ ಪ್ರಮುಖ ಮುಸ್ಲಿಂ ಮುಖಂಡರ ಕೆಲವು ಭಾಷಣಗಳ ತುಣುಕುಗಳು…
ತಮ್ಮ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಅವರ ಮಕ್ಕಳು, ಹೀಗೇ ಭವಿಷ್ಯದ ಪೀಳಿಗೆಗಳ ಕುರಿತು ಕಿಂಚಿತ್ತೂ ಕಾಳಜಿ ಇಲ್ಲದ ಮೂರ್ಖ ಹಿಂದೂಗಳ ಬಗ್ಗೆ ಇದುವರೆಗೆ ಮಾತನಾಡಿದ ಪ್ರಮುಖ ಮುಸ್ಲಿಂ ಮುಖಂಡರ ಕೆಲವು ಭಾಷಣಗಳ ತುಣುಕುಗಳು… 1. “ಹಿಂದೂಗಳು ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಮುಸ್ಲಿಮರಿಗಿಂತ ಭಿನ್ನವಾಗಿ ಪರಿಗಣಿಸುವ ತಪ್ಪನ್ನು ಮಾಡಬಾರದು. ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಧೈರ್ಯವಿದ್ದರೆ, ನಾವು ಎಲ್ಲಾ 25 ಕೋಟಿ ಭಾರತೀಯ ಮುಸ್ಲಿಮರು ಪಾಕಿಸ್ತಾನ ಪಡೆಗಳಿಗೆ ಸೇರಿಕೊಂಡು ಭಾರತದ ವಿರುದ್ಧ ಹೋರಾಡುತ್ತೇವೆ.– ಅಸಾದುದ್ದೀನ್ ಒವೈಸಿಸಂಸದ. ಎಂಐಎಂ,Continue reading “ಭವಿಷ್ಯದ ಪೀಳಿಗೆಗಳ ಕುರಿತು ಕಿಂಚಿತ್ತೂ ಕಾಳಜಿ ಇಲ್ಲದ ಮೂರ್ಖ ಹಿಂದೂಗಳ ಬಗ್ಗೆ ಇದುವರೆಗೆ ಮಾತನಾಡಿದ ಪ್ರಮುಖ ಮುಸ್ಲಿಂ ಮುಖಂಡರ ಕೆಲವು ಭಾಷಣಗಳ ತುಣುಕುಗಳು…”
ಬಿಜೆಪಿ ಹಾಗೂ ಮೋದಿ ಬೆಂಬಲಿಸಲು ಇಷ್ಟು ವಿಷಯಗಳು ಸಾಕಲ್ಲವೆ
ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಹೆಚ್ಚಾಯಿತೆಂದು ವಾದಿಸುವವರೆ, ಒಂದು ಮನೆಯಲ್ಲಿ ಕನಿಷ್ಠ ನಾಲ್ಕು ಜನರಿದ್ದರೆ ನಾಲ್ಕು ಜನರಿಗೆ ಎಂಟು ವ್ಯಾಕ್ಸಿನ್ ಉಚಿತವಾಗಿ ದೊರೆಯುತ್ತದೆ. ಒಂದು ವ್ಯಾಕ್ಸಿನ್ ಗೆ ಕನಿಷ್ಠ 780 ರೂಪಾಯಿ ಇದೆ. ನಾಲ್ಕು ಜನರಿಗೆ ಎಂಟು ವ್ಯಾಕ್ಸಿನ್ ಗೆ ಸುಮಾರು 6240 ರೂಪಾಯಿ ಆಗುತ್ತದೆ. ಪೆಟ್ರೋಲ್ ಗ್ಯಾಸ್ ಬೆಲೆ ಕಡಿಮೆ ಮಾಡಿ ಇದನ್ನು ಮನೆಯವರಿಂದಲೇ ಭರಿಸುವಂತಿದ್ದರೆ ಬಡವರಿಗೆ ವ್ಯಾಕ್ಸಿನ್ ಪಡೆಯುವುದು ಸಾಧ್ಯವಿತ್ತೇ? ಕಿಸಾನ್ ಸಮ್ಮಾನ್ ಮೂಲಕ ಪ್ರತೀ ರೈತರ ಕುಟುಂಬಕ್ಕೆ ಕನಿಷ್ಠ 6000 ರೂಪಾಯಿ ಮೋದಿContinue reading “ಬಿಜೆಪಿ ಹಾಗೂ ಮೋದಿ ಬೆಂಬಲಿಸಲು ಇಷ್ಟು ವಿಷಯಗಳು ಸಾಕಲ್ಲವೆ”