Design a site like this with WordPress.com
Get started

ಕಳತ್ತೂರಿನಲ್ಲಿ ಬೂತ್ ನಂಬರ್ 157 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ

ಕಾಪು ಕ್ಷೇತ್ರದ ಕಳತ್ತೂರಿನಲ್ಲಿ ಬೂತ್ ಸಂಖ್ಯೆ 157 ರಲ್ಲಿ‌ಬೂತ್ ಅಧ್ಯಕ್ಷರಾ‌ದ ಪ್ರದೀಪ್ ರಾವ್ ಇವರ ಮನೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು.‌ ಪ್ರಾಸ್ತಾವಿಕ ಮಾತುಗಳನ್ನು ಆಡಿದ ಜಿಲ್ಲಾ ಪ್ರಧಾನ‌‌ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಬೂತ್ ಅಧ್ಯಕ್ಷರಿಗೆ ನಾಮಫಲಕ ಕೊಡುತ್ತಿರುವ ಉದ್ದೇಶದ ಬಗ್ಗೆ ವಿವರಿಸಿದರು. ರಾಜ್ಯ ಬಿಜೆಪಿ‌ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಬೂತ್ ಅಧ್ಯಕ್ಷರುಗಳು ಉತ್ತಮ ಕಾರ್ಯ ನೀರ್ವಹಿಸಿದರೆ ಯಾವುದೇ ಚುನಟವಣೆ ಗೆಲ್ಲುವುದು ಕಷ್ಟವಾಗುವುದಿಲ್ಲ ಎಂದರು. ಮಂಡಲContinue reading “ಕಳತ್ತೂರಿನಲ್ಲಿ ಬೂತ್ ನಂಬರ್ 157 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ”

ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ:ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪಕ್ಷವು ಹಮ್ಮಿಕೊಂಡಿರುವ ಸೇವೆ ಮತ್ತು ಸಮರ್ಪಣ ಅಭಿಯಾನ ಗರಿಷ್ಠ ಸೇವಾ ಕಾರ್ಯಗಳ ಮೂಲಕ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಅಂಗವಾಗಿ ಸೇವೆ ಮತ್ತು ಸಮರ್ಪಣ ಅಭಿಯಾನದಡಿ ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಅಮೋಘ(ರಿ.) ಉಡುಪಿ ಹಿರಿಯಡ್ಕ, ವೈದ್ಯಕೀಯ ಪ್ರತಿನಿಧಿಗಳ ಸಂಘContinue reading “ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್”

ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಡುಪಿ:ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ನಡೆಯಿತು. ನಂತರದಲ್ಲಿ ಮುಖ್ಯ ರಸ್ತೆಯ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಚಿಂತನೆಗಳು ಆದರ್ಶಗಳನ್ನು ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಶಕ್ತಿಕೇಂದ್ರ ಪ್ರಮುಖ್ ಶ್ರೀನಿವಾಸ ಪೂಜಾರಿ, ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು, ಪಂಚಾಯತ್Continue reading “ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ”

ಶಿರ್ವ ಬಿಜೆಪಿ ಶಕ್ತಿಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ, ಯೋಧರಿಗೆ ಸನ್ಮಾನ

ಕಾಪು:ಶಿರ್ವ ಬಿಜೆಪಿ ಶಕ್ತಿಕೇಂದ್ರ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ‌ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 20 ವರ್ಷಗಳಿಂದ ದೇಶದ ಗಡಿಯಲ್ಲಿ ಯೋಧರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಯೋಧರಾದ ರಾಜೇಂದ್ರ ಪಾಟ್ಕರ್ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಹಿರಿಯರಾದ ವಸಂತ ಶೆಣೈ ಶಿರ್ವ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದContinue reading “ಶಿರ್ವ ಬಿಜೆಪಿ ಶಕ್ತಿಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ, ಯೋಧರಿಗೆ ಸನ್ಮಾನ”

ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರ ಭೇಟಿ

ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರು ಗಳು ತೋಟದ ಮನೆ ಅಶೋಕ್ ಶೆಟ್ಟಿ, ಮುಂಬೈ ಇವರ ನೇತೃತ್ವ ದಲ್ಲಿ ಭೇಟಿ ಕೊಟ್ಟು ವೀಕ್ಷಣೆ ಮಾಡಿ ಮುಂದಿನ ದಿನ ದಲ್ಲಿ ಈ ಕ್ಷೇತ್ರ ಇನ್ನು ಹೆಚ್ಚು ಪ್ರಸಿದ್ದಿ ಗೊಳ್ಳಲು ಎಲ್ಲಾ ಹಿಂದೂ ಸಂಘಟನೆ ಗಳು ಒಟ್ಟಾಗಿ ಕೆಲಸ ಮಾಡ ಬೇಕಾಗಿದೆ ಎಂದು ಕರೆ ಕೊಟ್ಟರು. ಮಣಿಪುರ ಪಂಚಾಯತ್ ಸದಸ್ಯರಾದ ಶ್ರೀ ಸಂತೋಷ್Continue reading “ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರ ಭೇಟಿ”

ಪ್ರಧಾನಿ ಮೋದಿ ಪರಿಕಲ್ಪನೆಯ ಸಶಕ್ತ ಭಾರತ ಸಾಕಾರಗೊಳಿಸಲು ಶ್ರಮಿಸೋಣ: ಕುಯಿಲಾಡಿ ಸುರೇಶ್ ನಾಯಕ್

ಅಹಿಂಸಾ ತತ್ವದ ಜೊತೆಗೆ ಸ್ವಚ್ಛತೆ, ಸ್ವಾವಲಂಬನೆ, ಸ್ವದೇಶಿ ಚಿಂತನೆಯ ಮೂಲ ಮಂತ್ರವನ್ನು ನಾಡಿಗೆ ನೀಡಿರುವ ಮಹಾತ್ಮಾ ಗಾಂದೀಜಿ ಹಾಗೂ ಜೈ ಜವಾನ್, ಜೈ ಕಿಸಾನ್ ಘೋಷಣೆಯನ್ನು ಮೊಳಗಿಸಿ ದೇಶದ ಯೋಧರು ಮತ್ತು ರೈತರಿಗೆ ಸ್ಫೂರ್ತಿ ತುಂಬಿರುವ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಸ್ವಚ್ಛ ಭಾರತ್, ಆತ್ಮನಿರ್ಭರ ಭಾರತ, ಅಯುಷ್ಮಾನ್ ಭಾರತ್ ನಂತಹ ನೂರಾರು ಉದಾತ್ತ ಜನಪರ ಯೋಜನೆಗಳನ್ನು ದೇಶವಾಸಿಗಳಿಗೆ ನೀಡಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯ ಸಶಕ್ತ ಭಾರತ ಸಾಕಾರಗೊಳಿಸಲುContinue reading “ಪ್ರಧಾನಿ ಮೋದಿ ಪರಿಕಲ್ಪನೆಯ ಸಶಕ್ತ ಭಾರತ ಸಾಕಾರಗೊಳಿಸಲು ಶ್ರಮಿಸೋಣ: ಕುಯಿಲಾಡಿ ಸುರೇಶ್ ನಾಯಕ್”