ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರ ಭೇಟಿ

ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರು ಗಳು ತೋಟದ ಮನೆ ಅಶೋಕ್ ಶೆಟ್ಟಿ, ಮುಂಬೈ ಇವರ ನೇತೃತ್ವ ದಲ್ಲಿ ಭೇಟಿ ಕೊಟ್ಟು ವೀಕ್ಷಣೆ ಮಾಡಿ ಮುಂದಿನ ದಿನ ದಲ್ಲಿ ಈ ಕ್ಷೇತ್ರ ಇನ್ನು ಹೆಚ್ಚು ಪ್ರಸಿದ್ದಿ ಗೊಳ್ಳಲು ಎಲ್ಲಾ ಹಿಂದೂ ಸಂಘಟನೆ ಗಳು ಒಟ್ಟಾಗಿ ಕೆಲಸ ಮಾಡ ಬೇಕಾಗಿದೆ ಎಂದು ಕರೆ ಕೊಟ್ಟರು. ಮಣಿಪುರ ಪಂಚಾಯತ್ ಸದಸ್ಯರಾದ ಶ್ರೀ ಸಂತೋಷ್ ಶೆಟ್ಟಿ ಯವರು ಈ ಭೇಟಿ ಸಂಯೋಜನೆ ಮಾಡಿದರು. ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಪರಿಸರ ಸೌರಕ್ಷಣಾ ವೇದಿಕೆ ಯ ಪದಾಧಿಕಾರಿಗಳು ಹಾಗೂ ಹಿತ ಚಿಂತಕರು ಭೇಟಿ ಕೊಟ್ಟು ಸಹರಿಸಿದ ಎಲ್ಲರಿಗೂ ವಂದಿಸಿದರು.

Leave a comment

Design a site like this with WordPress.com
Get started