ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಪಂಚಾಯತ್ ವ್ಯಾಪ್ತಿಯ ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪ್ರಸನ್ನ ಆಚಾರ್ಯ, ಪ್ರಶಾಂತ ಆಚಾರ್ಯ, ಶಾಂತ ಪೂಜಾರಿ ಹಾಗೂ ಡೇನಿಸ್ ಎನ್ನುವವರು ಕಳತ್ತೂರು ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸಿ ಅಧಿಕ್ರತವಾಗಿ ಪಕ್ಷ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವ್ಯಕ್ತಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿContinue reading “ಕಾಪು ಕುತ್ಯಾರು ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ – ಪಕ್ಷಾಂತರ ಪರ್ವ ಆರಂಭ”
Daily Archives: October 4, 2021
ಅಲೆವೂರಿನಲ್ಲಿ ಬಿಜೆಪಿ ವತಿಯಿಂದ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಉಡುಪಿ:ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಜಯಂತಿ ಅಂಗವಾಗಿ ಅಲೆವೂರು ಪಂಚಾಯತ್ ವ್ಯಾಪ್ತಿಯ 9 ಬಸ್ ನಿಲ್ದಾಣಗಳನ್ನು, ಕರ್ವಾಲು, ಕೆಮ್ತೂರು, ಮಾರ್ಪಳ್ಳಿ, ಮಣಿಪಾಲ ರಸ್ತೆ ಬಳಿ ಒಟ್ಟು 4 ಕಡೆ ಸ್ವಚ್ಚತಾ ಕಾರ್ಯಕ್ರಮಗಳನ್ನು, ಒಬ್ಬ ನೇಕಾರರಿಗೆ ಸನ್ಮಾನ, 2 ಶಕ್ತಿಕೇಂದ್ರಗಳಲ್ಲಿ ಈ ಮಹಾನ್ ಪುರುಷರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಹಾಗೂ ಸಭಾ ಕಾರ್ಯಕ್ರಮನಡೆಸಿ ಅವರ ಚಿಂತನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ನೇತ್ರತ್ವವನ್ನು ಶಕ್ತಿಕೇಂದ್ರ ಪ್ರಮುಖರಾದ ಶೇಖರ ಆಚಾರ್ಯ ಹಾಗೂ ಆಶಿಶ್ ಶೆಟ್ಟಿ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಶಾಂತContinue reading “ಅಲೆವೂರಿನಲ್ಲಿ ಬಿಜೆಪಿ ವತಿಯಿಂದ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ”