ನಾಳೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಬೇಟಿ


ಕರ್ನಾಟಕ ಸರಕಾರದ ಮಾನ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ರವರು ಅ.8 ಶುಕ್ರವಾರ ಮಧ್ಯಾಹ್ನ 12.30 ರಿಂದ 1.30ರ ವರೆಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಬೇಟಿಗೆ ಲಭ್ಯವಿರುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started