ಅಲೆವೂರು ಸಂತೆಯಲ್ಲಿ ಇಂದು ಬಿಜೆಪಿ ಕಾಪು ಮಂಡಲ ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಜೋಡುರಸ್ತೆ ಬಳಿ ಸಂತೆಯಲ್ಲಿ ಮೋದೀಜಿ ಜನ್ಮದಿನದ ಅಂಗವಾಗಿ *ಸೇವೆ ಮತ್ತು ಸಮರ್ಪಣೆ* ಕಾರ್ಯಕ್ರಮದ ಅಂಗವಾಗಿ ಬಟ್ಟೆ ಚೀಲ ವಿತರಿಸಿ ಗ್ರಾಹಕರಿಗೆ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಉದ್ಯಾವರ ಬಿಜೆಪಿ ಯುವಮೋರ್ಚ ಮಾಹಾಶಕ್ತಿಕೇಂದ್ರದ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್, ನಿಕಟಪೂರ್ವ ತಾಲೂಕುContinue reading “ಭಾರತೀಯ ಜನತಾ ಪಾರ್ಟಿ ಕಾಪು ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಸಂತೆಯಲ್ಲಿ ಬಟ್ಟೆ ಚೀಲ ವಿತರಣೆ”
Daily Archives: October 8, 2021
ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಬೇಟಿ – ಅಹವಾಲು ಸ್ವೀಕಾರ
ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ರವರು ಸೆ.8ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕ ಬೇಟಿಯೊಂದಿಗೆ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹContinue reading “ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಬೇಟಿ – ಅಹವಾಲು ಸ್ವೀಕಾರ”
ನಾಳೆ ಅ.9 ಶನಿವಾರ ಬೆಳಿಗ್ಗೆ 10.30ಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ
ಉಡುಪಿ: ಕರ್ನಾಟಕ ಸರಕಾರದ ನೂತನ ಗೃಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅರಗ ಜ್ಞಾನೇಂದ್ರರವರು ನಾಳೆ ಅ.9 ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಗೌರವಿಸಲಾಗುವುದು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ
ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಕಟಪಾಡಿ ಎಸ್ ವಿ ಎಸ್ ಕಾಲೇಜಿನ ಬಳಿ ನಡೆಯಿತು. ಸಾವಿರ ಸಾಧನೆಗಳ ಸರದಾರ, ಸಾಗರದಷ್ಟು ಯೋಜನೆಗಳ ಹರಿಕಾರ ನರೇಂದ್ರ ಮೋದೀಜಿಯವರಿಗೆ ನೂರಾರು ವಿದ್ಯಾರ್ಥಿಗಳು ಸಂತೋಷದಿಂದ ಪತ್ರ ಬರೆದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷContinue reading “ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ”
“ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲಗಳ ಸಾರ್ವಜನಿಕರಿಗೆ ವಿತರಣೆ
ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿ ಯವರ 71ನೇ ಜನ್ಮದಿನದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ ಕಾಪು ಮಂಡಲ ಪ್ರಧಾನContinue reading ““ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲಗಳ ಸಾರ್ವಜನಿಕರಿಗೆ ವಿತರಣೆ”
ಅ.10ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ:ಸೆ.17ರಿಂದ ಅ.7ರ ವರೆಗೆ ಜಿಲ್ಲೆಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಸಮಾರೋಪ ಸಭೆಯು ಅ.10 ರವಿವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಮಾರೋಪ ಸಭೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಭಿಯಾನದ ಸಮಾರೋಪ ಸಭೆಯ ಬಳಿಕ ಜಿಲ್ಲಾ ಬಿಜೆಪಿ, ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ, ಜಿಲ್ಲಾ ಮಹಿಳಾContinue reading “ಅ.10ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್”